ಬ್ರೇಕಿಂಗ್ ನ್ಯೂಸ್
28-08-21 07:47 pm Mangaluru Correspondent ಕರಾವಳಿ
ಉಳ್ಳಾಲ, ಆ.28: ಮೀನಿಗೆ ಹಾಕಿದ ಬಲೆ ಎಳೆಯುತ್ತಿದ್ದ ವೇಳೆ ನಾಡದೋಣಿಯಿಂದ ಬಿದ್ದು ಸಮುದ್ರಪಾಲಾಗಿದ್ದ ಮೀನುಗಾರನನ್ನು ಮತ್ತೊಂದು ನಾಡದೋಣಿಯ ಮೀನುಗಾರರು ರಕ್ಷಿಸಿದ ಘಟನೆ ಉಳ್ಳಾಲದ ಅಳಿವೆಬಾಗಿಲಿನಲ್ಲಿ ನಡೆದಿದೆ.
ಕಸಬಾ ಬೆಂಗ್ರೆಯ ನಾಡದೋಣಿ ಇಂದು ಮಧ್ಯಾಹ್ನ ಅಳಿವೆಬಾಗಿಲಿನಲ್ಲಿ ಹಿಂತಿರುಗುತ್ತಿದ್ದಾಗ ಮೀನಿಗೆ ಹಾಕಿದ್ದ ಬಲೆಯನ್ನು ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ದೋಣಿಯ ಇಂಜಿನ್ ಕೆಟ್ಟು ನಿಂತಿದ್ದು ಇದೇ ಸಂದರ್ಭದಲ್ಲಿ ದೋಣಿಗೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸಿದ ಪರಿಣಾಮ ದೋಣಿಯಲ್ಲಿದ್ದ ಕಸಬ ಬೆಂಗ್ರೆ ನಿವಾಸಿ ನವಾಝ್(35) ಸಮುದ್ರಕ್ಕೆ ಎಸೆಯಲ್ಪಟ್ಟಿದ್ದಾರೆ.


ನವಾಝ್ ಅವರು ಅಳಿವೆ ಬಾಗಿಲಿನ ರಣಭಯಂಕರ ಸಮುದ್ರದಲ್ಲಿ ಸುಮಾರು ಅರ್ಧ ತಾಸಿನಷ್ಟು ಕಾಲ ಥರ್ಮಾಕೋಲಿನ ಸಹಾಯದಿಂದ ಈಜಾಡಿದ್ದಾರೆ. ಈ ವೇಳೆ ಅದೇ ದಾರಿಯಿಂದ ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ಉಳ್ಳಾಲ ಹೊಯ್ಗೆಯ ನಿಶಾನ್ ಜಾಯ್ ಮಾಲಕತ್ವದ ಓಶಿಯನ್ ಬ್ರೀಝ್ ನಾಡದೋಣಿಯ ಮೀನುಗಾರರು ಸಮುದ್ರದಲ್ಲಿ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿದ್ದ ನವಾಝ್ ನನ್ನು ಗಮನಿಸಿದ್ದು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ದೋಣಿಯಲ್ಲಿದ್ದ ಹೊಯ್ಗೆ ನಿವಾಸಿ ಪ್ರೇಮ್ ಪ್ರಕಾಶ್, ಸೂರ್ಯಪ್ರಕಾಶ್, ಅನಿಲ್ ಮೊಂತೇರೊ, ಅಜಿತ್ ಬೆಂಗರೆ, ರಿತೇಶ್ ಹೊಯ್ಗೆ ಬಝಾರ್ ಜೊತೆಗೂಡಿ ನವಾಝ್ ಅವರಿಗೆ ರೋಪ್ ಎಸೆದು ದೋಣಿಯೊಳಗೆ ಎಳೆತಂದು ರಕ್ಷಿಸಿದ್ದಾರೆ.
ರಕ್ಷಣೆಗೊಳಗಾದ ಕಸಬಾ ಬೆಂಗ್ರೆ ನಿವಾಸಿ ನವಾಝ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಚೇತರಿಸಿಕೊಂಡಿದ್ದಾರೆ.
Mangalore fisherman falls overboard survives in sea for hours rescued in Ullal.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm