ಬ್ರೇಕಿಂಗ್ ನ್ಯೂಸ್
28-08-21 07:47 pm Mangaluru Correspondent ಕರಾವಳಿ
ಉಳ್ಳಾಲ, ಆ.28: ಮೀನಿಗೆ ಹಾಕಿದ ಬಲೆ ಎಳೆಯುತ್ತಿದ್ದ ವೇಳೆ ನಾಡದೋಣಿಯಿಂದ ಬಿದ್ದು ಸಮುದ್ರಪಾಲಾಗಿದ್ದ ಮೀನುಗಾರನನ್ನು ಮತ್ತೊಂದು ನಾಡದೋಣಿಯ ಮೀನುಗಾರರು ರಕ್ಷಿಸಿದ ಘಟನೆ ಉಳ್ಳಾಲದ ಅಳಿವೆಬಾಗಿಲಿನಲ್ಲಿ ನಡೆದಿದೆ.
ಕಸಬಾ ಬೆಂಗ್ರೆಯ ನಾಡದೋಣಿ ಇಂದು ಮಧ್ಯಾಹ್ನ ಅಳಿವೆಬಾಗಿಲಿನಲ್ಲಿ ಹಿಂತಿರುಗುತ್ತಿದ್ದಾಗ ಮೀನಿಗೆ ಹಾಕಿದ್ದ ಬಲೆಯನ್ನು ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ದೋಣಿಯ ಇಂಜಿನ್ ಕೆಟ್ಟು ನಿಂತಿದ್ದು ಇದೇ ಸಂದರ್ಭದಲ್ಲಿ ದೋಣಿಗೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸಿದ ಪರಿಣಾಮ ದೋಣಿಯಲ್ಲಿದ್ದ ಕಸಬ ಬೆಂಗ್ರೆ ನಿವಾಸಿ ನವಾಝ್(35) ಸಮುದ್ರಕ್ಕೆ ಎಸೆಯಲ್ಪಟ್ಟಿದ್ದಾರೆ.


ನವಾಝ್ ಅವರು ಅಳಿವೆ ಬಾಗಿಲಿನ ರಣಭಯಂಕರ ಸಮುದ್ರದಲ್ಲಿ ಸುಮಾರು ಅರ್ಧ ತಾಸಿನಷ್ಟು ಕಾಲ ಥರ್ಮಾಕೋಲಿನ ಸಹಾಯದಿಂದ ಈಜಾಡಿದ್ದಾರೆ. ಈ ವೇಳೆ ಅದೇ ದಾರಿಯಿಂದ ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ಉಳ್ಳಾಲ ಹೊಯ್ಗೆಯ ನಿಶಾನ್ ಜಾಯ್ ಮಾಲಕತ್ವದ ಓಶಿಯನ್ ಬ್ರೀಝ್ ನಾಡದೋಣಿಯ ಮೀನುಗಾರರು ಸಮುದ್ರದಲ್ಲಿ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿದ್ದ ನವಾಝ್ ನನ್ನು ಗಮನಿಸಿದ್ದು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ದೋಣಿಯಲ್ಲಿದ್ದ ಹೊಯ್ಗೆ ನಿವಾಸಿ ಪ್ರೇಮ್ ಪ್ರಕಾಶ್, ಸೂರ್ಯಪ್ರಕಾಶ್, ಅನಿಲ್ ಮೊಂತೇರೊ, ಅಜಿತ್ ಬೆಂಗರೆ, ರಿತೇಶ್ ಹೊಯ್ಗೆ ಬಝಾರ್ ಜೊತೆಗೂಡಿ ನವಾಝ್ ಅವರಿಗೆ ರೋಪ್ ಎಸೆದು ದೋಣಿಯೊಳಗೆ ಎಳೆತಂದು ರಕ್ಷಿಸಿದ್ದಾರೆ.
ರಕ್ಷಣೆಗೊಳಗಾದ ಕಸಬಾ ಬೆಂಗ್ರೆ ನಿವಾಸಿ ನವಾಝ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಚೇತರಿಸಿಕೊಂಡಿದ್ದಾರೆ.
Mangalore fisherman falls overboard survives in sea for hours rescued in Ullal.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm