ಬ್ರೇಕಿಂಗ್ ನ್ಯೂಸ್
29-08-21 09:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 29: ಎರಡು ವರ್ಷಗಳಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕೊರೊನಾ ನಿರ್ವಹಣೆಯಲ್ಲಿ ದಕ್ಷ ಕಾರ್ಯ ನಿರ್ವಹಣೆ ತೋರಿದ್ದ ಡಾ. ಜಗದೀಶ್ ಭಡ್ತಿ ಪಡೆದಿದ್ದಾರೆ. ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು ಉಡುಪಿ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗ ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮ ಎಂ. ರಾವ್ ಅವರನ್ನು ನೂತನ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ. ಈಶಾನ್ಯ ಸಾರಿಗೆ ವಿಭಾಗದಲ್ಲಿ ಕೂರ್ಮ ರಾವ್ ಎಂಡಿ ಆಗಿದ್ದರು. ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ಈಶಾನ್ಯ ಸಾರಿಗೆ ವಿಭಾಗದ ಎಂಡಿ ಆಗಿ ಯಶವಂತ ರಾವ್ ಅವರನ್ನು ನೇಮಕ ಮಾಡಲಾಗಿದೆ.
IAS officer Kurma Rao has been appointed new deputy commissioner of Udupi district. He will be replacing the current DC G Jagadeesha. Kurma Rao presently serves as managing director of North Eastern Karnataka Road Transport Corporation (NEKSRTC) in Kalaburagi.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm