ಬ್ರೇಕಿಂಗ್ ನ್ಯೂಸ್
29-08-21 09:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 29: ಎರಡು ವರ್ಷಗಳಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕೊರೊನಾ ನಿರ್ವಹಣೆಯಲ್ಲಿ ದಕ್ಷ ಕಾರ್ಯ ನಿರ್ವಹಣೆ ತೋರಿದ್ದ ಡಾ. ಜಗದೀಶ್ ಭಡ್ತಿ ಪಡೆದಿದ್ದಾರೆ. ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು ಉಡುಪಿ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗ ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮ ಎಂ. ರಾವ್ ಅವರನ್ನು ನೂತನ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ. ಈಶಾನ್ಯ ಸಾರಿಗೆ ವಿಭಾಗದಲ್ಲಿ ಕೂರ್ಮ ರಾವ್ ಎಂಡಿ ಆಗಿದ್ದರು. ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ಈಶಾನ್ಯ ಸಾರಿಗೆ ವಿಭಾಗದ ಎಂಡಿ ಆಗಿ ಯಶವಂತ ರಾವ್ ಅವರನ್ನು ನೇಮಕ ಮಾಡಲಾಗಿದೆ.
IAS officer Kurma Rao has been appointed new deputy commissioner of Udupi district. He will be replacing the current DC G Jagadeesha. Kurma Rao presently serves as managing director of North Eastern Karnataka Road Transport Corporation (NEKSRTC) in Kalaburagi.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am