ಬ್ರೇಕಿಂಗ್ ನ್ಯೂಸ್
30-08-21 12:24 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 30: ಮುಜರಾಯಿ ಇಲಾಖೆಗೆ ಒಳಪಟ್ಟ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ದೇವಸ್ಥಾನಕ್ಕೆ ಬರುವ ಹಿಂದು ಭಕ್ತರಿಗೆ ಮಾತ್ರ ಪಾರ್ಕಿಂಗ್ ಅವಕಾಶ ಎಂದು ಬೋರ್ಡ್ ಹಾಕಲಾಗಿದ್ದು ವಿವಾದಕ್ಕೆ ಕಾರಣವಾಗಿದೆ.
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಮೈದಾನದಲ್ಲಿ ಫ್ಲೆಕ್ಸ್ ಹಾಕಿದ್ದು ದೇವಸ್ಥಾನದ ಮುಂದಿನ ದೇವರಮಾರು ಗದ್ದೆಯಲ್ಲಿ ಮುಂದಿನ ದಿನಗಳಲ್ಲಿ ಹಿಂದು ಭಕ್ತರಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಹಿಂದು ಭಕ್ತಾದಿಗಳ ಹೊರತಾಗಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವಂತಿಲ್ಲ. ಇದನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಒಂದು ವೇಳೆ ಪಾರ್ಕಿಂಗ್ ಮಾಡಿ ಹೋದರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದು ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರವೋ, ಕೆಲವು ಸದಸ್ಯರು ಸೇರಿ ಬೋರ್ಡ್ ಹಾಕಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.
ದೇವಸ್ಥಾನದ ಮುಂದಿನ ವಿಶಾಲ ಮೈದಾನದಲ್ಲಿ ಇತರ ಧರ್ಮೀಯರು ಕೂಡ ವಾಹನ ಪಾರ್ಕ್ ಮಾಡಿ ಹೋಗುತ್ತಿದ್ದು ಈ ವಿಚಾರ ಕೆಲವೊಮ್ಮೆ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಫ್ಲೆಕ್ಸ್ ಮೂಲಕ ಎಚ್ಚರಿಕೆ ನೀಡಲಾಗಿದ್ದು ಈ ಬಗ್ಗೆ ಪರ ವಿರೋಧ ಚರ್ಚೆಯೂ ನಡೆಯುತ್ತಿದೆ.
Puttur Mahalingeshwara Temple parking board sparks controversy after it states the parking is only meant for Hindus and not for other religion people.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm