ಬ್ರೇಕಿಂಗ್ ನ್ಯೂಸ್
30-08-21 12:24 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 30: ಮುಜರಾಯಿ ಇಲಾಖೆಗೆ ಒಳಪಟ್ಟ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ದೇವಸ್ಥಾನಕ್ಕೆ ಬರುವ ಹಿಂದು ಭಕ್ತರಿಗೆ ಮಾತ್ರ ಪಾರ್ಕಿಂಗ್ ಅವಕಾಶ ಎಂದು ಬೋರ್ಡ್ ಹಾಕಲಾಗಿದ್ದು ವಿವಾದಕ್ಕೆ ಕಾರಣವಾಗಿದೆ.
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಮೈದಾನದಲ್ಲಿ ಫ್ಲೆಕ್ಸ್ ಹಾಕಿದ್ದು ದೇವಸ್ಥಾನದ ಮುಂದಿನ ದೇವರಮಾರು ಗದ್ದೆಯಲ್ಲಿ ಮುಂದಿನ ದಿನಗಳಲ್ಲಿ ಹಿಂದು ಭಕ್ತರಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
ಹಿಂದು ಭಕ್ತಾದಿಗಳ ಹೊರತಾಗಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವಂತಿಲ್ಲ. ಇದನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಒಂದು ವೇಳೆ ಪಾರ್ಕಿಂಗ್ ಮಾಡಿ ಹೋದರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದು ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರವೋ, ಕೆಲವು ಸದಸ್ಯರು ಸೇರಿ ಬೋರ್ಡ್ ಹಾಕಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.
ದೇವಸ್ಥಾನದ ಮುಂದಿನ ವಿಶಾಲ ಮೈದಾನದಲ್ಲಿ ಇತರ ಧರ್ಮೀಯರು ಕೂಡ ವಾಹನ ಪಾರ್ಕ್ ಮಾಡಿ ಹೋಗುತ್ತಿದ್ದು ಈ ವಿಚಾರ ಕೆಲವೊಮ್ಮೆ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಫ್ಲೆಕ್ಸ್ ಮೂಲಕ ಎಚ್ಚರಿಕೆ ನೀಡಲಾಗಿದ್ದು ಈ ಬಗ್ಗೆ ಪರ ವಿರೋಧ ಚರ್ಚೆಯೂ ನಡೆಯುತ್ತಿದೆ.
Puttur Mahalingeshwara Temple parking board sparks controversy after it states the parking is only meant for Hindus and not for other religion people.
10-06-25 11:19 am
HK News Desk
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
10-06-25 12:44 pm
Bangalore Correspondent
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm