ಬ್ರೇಕಿಂಗ್ ನ್ಯೂಸ್
30-08-21 12:24 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 30: ಮುಜರಾಯಿ ಇಲಾಖೆಗೆ ಒಳಪಟ್ಟ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ದೇವಸ್ಥಾನಕ್ಕೆ ಬರುವ ಹಿಂದು ಭಕ್ತರಿಗೆ ಮಾತ್ರ ಪಾರ್ಕಿಂಗ್ ಅವಕಾಶ ಎಂದು ಬೋರ್ಡ್ ಹಾಕಲಾಗಿದ್ದು ವಿವಾದಕ್ಕೆ ಕಾರಣವಾಗಿದೆ.
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಮೈದಾನದಲ್ಲಿ ಫ್ಲೆಕ್ಸ್ ಹಾಕಿದ್ದು ದೇವಸ್ಥಾನದ ಮುಂದಿನ ದೇವರಮಾರು ಗದ್ದೆಯಲ್ಲಿ ಮುಂದಿನ ದಿನಗಳಲ್ಲಿ ಹಿಂದು ಭಕ್ತರಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಹಿಂದು ಭಕ್ತಾದಿಗಳ ಹೊರತಾಗಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವಂತಿಲ್ಲ. ಇದನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಒಂದು ವೇಳೆ ಪಾರ್ಕಿಂಗ್ ಮಾಡಿ ಹೋದರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದು ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರವೋ, ಕೆಲವು ಸದಸ್ಯರು ಸೇರಿ ಬೋರ್ಡ್ ಹಾಕಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.
ದೇವಸ್ಥಾನದ ಮುಂದಿನ ವಿಶಾಲ ಮೈದಾನದಲ್ಲಿ ಇತರ ಧರ್ಮೀಯರು ಕೂಡ ವಾಹನ ಪಾರ್ಕ್ ಮಾಡಿ ಹೋಗುತ್ತಿದ್ದು ಈ ವಿಚಾರ ಕೆಲವೊಮ್ಮೆ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಫ್ಲೆಕ್ಸ್ ಮೂಲಕ ಎಚ್ಚರಿಕೆ ನೀಡಲಾಗಿದ್ದು ಈ ಬಗ್ಗೆ ಪರ ವಿರೋಧ ಚರ್ಚೆಯೂ ನಡೆಯುತ್ತಿದೆ.
Puttur Mahalingeshwara Temple parking board sparks controversy after it states the parking is only meant for Hindus and not for other religion people.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am