ಬ್ರೇಕಿಂಗ್ ನ್ಯೂಸ್
30-08-21 04:35 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಕೊರೊನಾ ಕಾರಣಕ್ಕೆ ಹೆಚ್ಚು ಜನರು ಒಂದೇ ಕಡೆ ಸೇರುವುದಕ್ಕೆ ಅವಕಾಶವಿಲ್ಲ. ಆದರೆ, ಒಂದು ಜಾಗದಲ್ಲಿ ಸೇರುವ ಬದಲು ಏಕಕಾಲದಲ್ಲಿ ಜಗತ್ತಿನಾದ್ಯಂತ ಇರುವ ಸಾವಿರಾರು ಆಸಕ್ತರನ್ನು ಒಂದೇ ಕಡೆ ಸೇರಿಸಿ ಸಂವಾದಿಸಬಲ್ಲ ಡಿಜಿಟಲ್ ವೇದಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಅಂಥವುಗಳಲ್ಲಿ ವಾಟ್ಸಪ್, ಫೇಸ್ಬುಕ್ ಬಳಿಕ ಜನರನ್ನು ಹೆಚ್ಚು ಆಕರ್ಷಿಸಿದ್ದು ಕ್ಲಬ್ ಹೌಸ್.
ಹೊಸ ವಿಷ್ಯ ಏನಪ್ಪಾಂದ್ರೆ, ಕರಾವಳಿಯಲ್ಲಿ ಆಗಿಂದಾಗ್ಗೆ ಆಗುತ್ತಿದ್ದ ಹಿಂದು ಸಮಾವೇಶಗಳೂ ಈಗ ಈ ರೀತಿಯ ಡಿಜಿಟಲ್ ಪರದೆಗಳಲ್ಲಿ ಆರಂಭಗೊಂಡಿದೆ. ಮೊಟ್ಟಮೊದಲ ಬಾರಿಗೆ ಆಗಸ್ಟ್ 30ರಂದು ಹೊಸ ರೀತಿಯಲ್ಲಿ ಹಿಂದು ಸಮಾವೇಶ ಆಯೋಜನೆಗೊಂಡಿದ್ದು, ಪ್ರಖರ ಭಾಷಣಕಾರ ಎಂದು ಹೆಸರು ಪಡೆದಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇಂದು ಸಂಜೆ 7.30ಕ್ಕೆ ಕ್ಲಬ್ ಹೌಸ್ ನ ಹಿಂದುತ್ವ ಎನ್ನುವ ಪೇಜ್ ನಲ್ಲಿ ಹಿಂದು ಸಮಾವೇಶ ನಡೆಯಲಿದ್ದು, ಐದು ಸಾವಿರಕ್ಕೂ ಹೆಚ್ಚು ಜನ ಒಂದೆಡೆ ಸೇರಲಿದ್ದಾರೆ. ಮೊದಲ ಬಾರಿಗೆ ಈ ರೀತಿಯ ವೇದಿಕೆಯಲ್ಲಿ ಹಿಂದು ಸಮಾವೇಶ ನಡೆಯುತ್ತಿದ್ದು, ಕಲ್ಲಡ್ಕ ಪ್ರಭಾಕರ ಭಟ್ಟರ ಜೊತೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತಿ ಇರಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ಲೇಖಕ ರೋಹಿತ್ ಚಕ್ರತೀರ್ಥ ನಡೆಸಲಿದ್ದಾರೆ. ಖ್ಯಾತ ಗಾಯಕಿ ರಮ್ಯ ವಸಿಷ್ಠ ಪ್ರಾರ್ಥನೆ ಮತ್ತು ವಂದೇ ಮಾತರಂ ಹಾಡಲಿದ್ದಾರೆ.
ಅಂದಹಾಗೆ, ಹಿಂದುತ್ವ ಪರ ಘೋಷಣೆಗಳು, ಯುವಜನರ ಹಾರಾಟ ಇಲ್ಲದೆ ತಣ್ಣಗಿನ ರೂಪದಲ್ಲಿ ಕೇಳುಗರಲ್ಲಿ ಹಿಂದುತ್ವದ ಪರ ಅಲೆ ಎಬ್ಬಿಸುವ ಸಮಾವೇಶ ನಡೆಯುತ್ತಿರೋದು ಇದೇ ಮೊದಲು.
Mangalore Hindu Samavesha to be organised in Club house app for the first time where members around the world will be able to watch live.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm