ಬ್ರೇಕಿಂಗ್ ನ್ಯೂಸ್
30-08-21 04:35 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಕೊರೊನಾ ಕಾರಣಕ್ಕೆ ಹೆಚ್ಚು ಜನರು ಒಂದೇ ಕಡೆ ಸೇರುವುದಕ್ಕೆ ಅವಕಾಶವಿಲ್ಲ. ಆದರೆ, ಒಂದು ಜಾಗದಲ್ಲಿ ಸೇರುವ ಬದಲು ಏಕಕಾಲದಲ್ಲಿ ಜಗತ್ತಿನಾದ್ಯಂತ ಇರುವ ಸಾವಿರಾರು ಆಸಕ್ತರನ್ನು ಒಂದೇ ಕಡೆ ಸೇರಿಸಿ ಸಂವಾದಿಸಬಲ್ಲ ಡಿಜಿಟಲ್ ವೇದಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಅಂಥವುಗಳಲ್ಲಿ ವಾಟ್ಸಪ್, ಫೇಸ್ಬುಕ್ ಬಳಿಕ ಜನರನ್ನು ಹೆಚ್ಚು ಆಕರ್ಷಿಸಿದ್ದು ಕ್ಲಬ್ ಹೌಸ್.
ಹೊಸ ವಿಷ್ಯ ಏನಪ್ಪಾಂದ್ರೆ, ಕರಾವಳಿಯಲ್ಲಿ ಆಗಿಂದಾಗ್ಗೆ ಆಗುತ್ತಿದ್ದ ಹಿಂದು ಸಮಾವೇಶಗಳೂ ಈಗ ಈ ರೀತಿಯ ಡಿಜಿಟಲ್ ಪರದೆಗಳಲ್ಲಿ ಆರಂಭಗೊಂಡಿದೆ. ಮೊಟ್ಟಮೊದಲ ಬಾರಿಗೆ ಆಗಸ್ಟ್ 30ರಂದು ಹೊಸ ರೀತಿಯಲ್ಲಿ ಹಿಂದು ಸಮಾವೇಶ ಆಯೋಜನೆಗೊಂಡಿದ್ದು, ಪ್ರಖರ ಭಾಷಣಕಾರ ಎಂದು ಹೆಸರು ಪಡೆದಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇಂದು ಸಂಜೆ 7.30ಕ್ಕೆ ಕ್ಲಬ್ ಹೌಸ್ ನ ಹಿಂದುತ್ವ ಎನ್ನುವ ಪೇಜ್ ನಲ್ಲಿ ಹಿಂದು ಸಮಾವೇಶ ನಡೆಯಲಿದ್ದು, ಐದು ಸಾವಿರಕ್ಕೂ ಹೆಚ್ಚು ಜನ ಒಂದೆಡೆ ಸೇರಲಿದ್ದಾರೆ. ಮೊದಲ ಬಾರಿಗೆ ಈ ರೀತಿಯ ವೇದಿಕೆಯಲ್ಲಿ ಹಿಂದು ಸಮಾವೇಶ ನಡೆಯುತ್ತಿದ್ದು, ಕಲ್ಲಡ್ಕ ಪ್ರಭಾಕರ ಭಟ್ಟರ ಜೊತೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತಿ ಇರಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ಲೇಖಕ ರೋಹಿತ್ ಚಕ್ರತೀರ್ಥ ನಡೆಸಲಿದ್ದಾರೆ. ಖ್ಯಾತ ಗಾಯಕಿ ರಮ್ಯ ವಸಿಷ್ಠ ಪ್ರಾರ್ಥನೆ ಮತ್ತು ವಂದೇ ಮಾತರಂ ಹಾಡಲಿದ್ದಾರೆ.
ಅಂದಹಾಗೆ, ಹಿಂದುತ್ವ ಪರ ಘೋಷಣೆಗಳು, ಯುವಜನರ ಹಾರಾಟ ಇಲ್ಲದೆ ತಣ್ಣಗಿನ ರೂಪದಲ್ಲಿ ಕೇಳುಗರಲ್ಲಿ ಹಿಂದುತ್ವದ ಪರ ಅಲೆ ಎಬ್ಬಿಸುವ ಸಮಾವೇಶ ನಡೆಯುತ್ತಿರೋದು ಇದೇ ಮೊದಲು.
Mangalore Hindu Samavesha to be organised in Club house app for the first time where members around the world will be able to watch live.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm