ಬ್ರೇಕಿಂಗ್ ನ್ಯೂಸ್
30-08-21 05:43 pm Mangaluru Correspondent ಕರಾವಳಿ
ಉಳ್ಳಾಲ, ಆ.30: ಎರಡು ದಿನಗಳ ಹಿಂದೆ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದಾಗ ಸಮುದ್ರಕ್ಕೆ ಬಿದ್ದು ಸಾವಿನ ದವಡೆಗೆ ಸಿಲುಕಿದ್ದ ನವಾಝ್ ಬೆಂಗ್ರೆಯನ್ನ ರಕ್ಷಿಸಿದ್ದ ಉಳ್ಳಾಲ ಹೊಯ್ಗೆಯ ಮೀನುಗಾರರ ತಂಡವನ್ನ ಯುನಿವರ್ಸಲ್ ಮೆಲೋಡಿಸ್ ಮತ್ತು ಲೋಬೋ ಸೌಂಡ್ಸ್ ಪೆರ್ಮನ್ನೂರು ಸಂಸ್ಥೆಯು ಗೌರವಿಸಿ ಸನ್ಮಾನಿಸಿದೆ.
ನಿನ್ನೆ ನಡೆದ ಫೇಸ್ ಬುಕ್ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ಉಳ್ಳಾಲ ಹೊಯ್ಗೆಯ ಐವರು ಜೀವ ರಕ್ಷಕ ಮೀನುಗಾರರನ್ನ ಸನ್ಮಾನಿಸಲಾಯಿತು.
ಉಳ್ಳಾಲದ ಅಳಿವೆ ಬಾಗಿಲಿನ ಸಮುದ್ರದಲ್ಲಿ ನಾಡದೋಣಿಯಲ್ಲಿ ಮೀನುಗಾರಿಕೆ ಮಾಡಿ ಹಿಂತಿರುಗುವಾಗ ಅಲೆಗಳ ಆರ್ಭಟಕ್ಕೆ ಸಮುದ್ರಕ್ಕೆಸೆಯಲ್ಪಟ್ಟ ನವಾಝ್ ಬೆಂಗ್ರೆಯನ್ನು ಸಾವಿನ ದವಡೆಯಿಂದ ರಕ್ಷಿಸಿದ ಉಳ್ಳಾಲ ಹೊಯ್ಗೆಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿಸೋಜ, ಅನಿಲ್ ಮೊಂತೇರೊ, ಸೂರ್ಯ ಪ್ರಕಾಶ್, ರಿತೇಶ್ ಡಿಸೋಜ ಮತ್ತು ಅಜಿತ್ ಕರ್ಕೇರ ಬೆಂಗ್ರೆ ಅವರನ್ನು ಯುನಿವರ್ಸಲ್ ಮೆಲೋಡಿಸ್ ಮತ್ತು ಲೋಬೋ ಸೌಂಡ್ಸ್ ಪೆರ್ಮನ್ನೂರು ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಮ್ಯೂಸಿಕಲ್ ಧಮಾಕ- ಸೀಸನ್ 15 ಫೇಸ್ ಬುಕ್ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.


ಕಾರ್ಯಕ್ರಮದ ಮುಖ್ಯಸ್ಥ ಲಿಯೋ ಡಿಸೋಜ ರಾಣಿಪುರ, ಲೋಬೋ ಸೌಂಡ್ಸ್ ಪೆರ್ಮನ್ನೂರಿನ ಮಾಲೀಕ ಜೈಸನ್ ಲೋಬೊ ಹಾಗೂ ಸಂಗೀತ ಕಾರ್ಯಕ್ರಮದ ಸದಸ್ಯರಾದ ರವಿರಾಜ್ ಡಿಸೋಜ, ರೋಲ್ಟನ್ ಪಿಂಟೋ, ಮೆಲ್ವಿಟಾ ಡಿಸೋಜ, ಕ್ಲಿಯೋನ್ ಡಿಸೋಜ, ಪ್ರೀತಮ್ ನೊರೊನ್ಹ ಪಜೀರು, ಕಾರ್ಯಕ್ರಮದ ಪ್ರಾಯೋಜಕ ಮ್ಯಾಕ್ಸಿಮ್ ಡಿಸೋಜ ರಾಣಿಪುರ, ಡೋಲ್ಫಿ ಡಿಸೋಜ ರಾಣಿಪುರ, ರೋನಿ ಡಿಸೋಜ ಪೆರ್ಮನ್ನೂರು, ರೇಡಿಯೋ ಸಾರಂಗ್ ಕಾರ್ಯಕ್ರಮ ನಿರೂಪಕ
ರೋಷನ್ ಕ್ರಾಸ್ತಾ ಪಾಲ್ದನೆ ಮೊದಲಾದವರು ಉಪಸ್ಥಿತರಿದ್ದರು.
ಫೇಸ್ ಬುಕ್ ನೇರಪ್ರಸಾರ ವೀಕ್ಷಿಸಿದ ಸಾವಿರಾರು ಮಂದಿ ಜೀವ ಪಣಕ್ಕಿಟ್ಟು ಸಮುದ್ರಪಾಲಾಗುತ್ತಿದ್ದ ಪ್ರಾಣ ಉಳಿಸಿದ ಉಳ್ಳಾಲ ಹೊಯ್ಗೆಯ ಐವರು ಯುವಕರ ಸಾಧನೆಯನ್ನು ಪ್ರಶಂಸಿದ್ದಾರೆ.
Ullal Fishermen rescued from drowning team felicitated for saving life
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm