ಬ್ರೇಕಿಂಗ್ ನ್ಯೂಸ್
30-08-21 07:42 pm Mangaluru correspondent ಕರಾವಳಿ
ಉಪ್ಪಿನಂಗಡಿ, ಆಗಸ್ಟ್ 30: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿಯಾಗಿ ಇಬ್ಬರು ಮೆಕ್ಯಾನಿಕ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ ಸಂಭವಿಸಿದೆ.
ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದು, ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಹಮ್ಮದ್ ಫೈಸಲ್ (40) ಗಂಭೀರ ಸ್ಥಿತಿಯಲ್ಲಿದ್ದು ಮಧು (35) ಮತ್ತು ಇನ್ನೊಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಮಳೆಯ ನಡುವೆ ಮೂವರು ಮೆಕ್ಯಾನಿಕ್ ಗಳು ಸೇರಿಕೊಂಡು ರಸ್ತೆಯ ಮಧ್ಯದಲ್ಲೇ ಲಾರಿ ರಿಪೇರಿ ಕೆಲಸ ನಡೆಸುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಯಮದೂತನಂತೆ ಧಾವಿಸಿದ ಪಿಕಪ್ ಮೂವರ ಮೇಲಿಂದಲೇ ಹರಿದು ಹೋಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Uppinangady accident Two mechanic die on spot after pickup rams on them. The said two were repairing a truck that was stuck on the road side during which a pick up van lost control ane rammed on them.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm