ಬ್ರೇಕಿಂಗ್ ನ್ಯೂಸ್
04-09-21 02:55 pm Udupi Correspondent ಕರಾವಳಿ
ಉಡುಪಿ, ಸೆ.4: ಕೋವಿಡ್ ಹಿನ್ನೆಲೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆಪ್ಟಂಬರ್ 4ರಿಂದಲೇ ಅನ್ವಯ ಆಗುವಂತೆ ಆಧಾರ್ ಕಾರ್ಡ್ ಕಡ್ಡಾಯ ನೀತಿಯನ್ನು ಜಾರಿಗೆ ತರಲಾಗಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಕರ್ನಾಟಕ ಹೊರತುಪಡಿಸಿ ಇತರೇ ಕಡೆಯ ಭಕ್ತರು ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು.



ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅಲ್ಲದೆ, ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೊಲ್ಲೂರು ದೇವಸ್ಥಾನಕ್ಕೆ ಕೇರಳದ ಭಕ್ತರು ಅತಿ ಹೆಚ್ಚು ಬರುವುದರಿಂದ ಆಧಾರ್ ಕಾರ್ಡ್ ಕಡ್ಡಾಯ ಮಾಡುವ ಮೂಲಕ ಹೊರ ರಾಜ್ಯದ ಭಕ್ತರ ಪತ್ತೆಗೆ ಕ್ರಮ ವಹಿಸಲಾಗಿದೆ.
Aadhar card must for those Visiting Kollur mookambika temple due to spike in covid cases a temple authorities have brought a new rule.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm