ಬ್ರೇಕಿಂಗ್ ನ್ಯೂಸ್
04-09-21 02:55 pm Udupi Correspondent ಕರಾವಳಿ
ಉಡುಪಿ, ಸೆ.4: ಕೋವಿಡ್ ಹಿನ್ನೆಲೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆಪ್ಟಂಬರ್ 4ರಿಂದಲೇ ಅನ್ವಯ ಆಗುವಂತೆ ಆಧಾರ್ ಕಾರ್ಡ್ ಕಡ್ಡಾಯ ನೀತಿಯನ್ನು ಜಾರಿಗೆ ತರಲಾಗಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಕರ್ನಾಟಕ ಹೊರತುಪಡಿಸಿ ಇತರೇ ಕಡೆಯ ಭಕ್ತರು ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು.



ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅಲ್ಲದೆ, ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೊಲ್ಲೂರು ದೇವಸ್ಥಾನಕ್ಕೆ ಕೇರಳದ ಭಕ್ತರು ಅತಿ ಹೆಚ್ಚು ಬರುವುದರಿಂದ ಆಧಾರ್ ಕಾರ್ಡ್ ಕಡ್ಡಾಯ ಮಾಡುವ ಮೂಲಕ ಹೊರ ರಾಜ್ಯದ ಭಕ್ತರ ಪತ್ತೆಗೆ ಕ್ರಮ ವಹಿಸಲಾಗಿದೆ.
Aadhar card must for those Visiting Kollur mookambika temple due to spike in covid cases a temple authorities have brought a new rule.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm