ಬ್ರೇಕಿಂಗ್ ನ್ಯೂಸ್
04-09-21 09:15 pm Headline Karnataka News Network ಕರಾವಳಿ
ಬಂಟ್ವಾಳ, ಸೆ.4 : ತಾಲೂಕಿನ ಬಾರೆಕಾಡ್ ಎಂಬಲ್ಲಿ ಕಲ್ಲಿನ ಕೋರೆಯಲ್ಲಿ ಶೇಖರವಾಗಿದ್ದ ನೀರಿನಲ್ಲಿ ಆಟವಾಡಲು ಇಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.
ಬಂಟ್ವಾಳ ಕಸ್ಬಾ ಗ್ರಾಮದ ಬಾರೆಕಾಡ್ ಕ್ವಾಟ್ರಸ್ ನಿವಾಸಿ ಮುಹಮ್ಮದ್ ಸಾದಿಕ್ ಅವರ ಪುತ್ರ ಮುಹಮ್ಮದ್ ಸೌಹಾದ್ (11) ಮೃತ ಬಾಲಕ. ಸುತ್ತ ಬೇಲಿ ಹಾಕಿದ್ದ ಕೆಂಪು ಕಲ್ಲಿನ ಕೋರೆಯಲ್ಲಿ ಮಳೆಯಿಂದಾಗಿ ನೀರು ತುಂಬಿತ್ತು.
ಇಬ್ಬರು ಸ್ನೇಹಿತರ ಜೊತೆ ನೀರಾಟದಲ್ಲಿ ತೊಡಗಿದ್ದಾಗ ಸೌಹಾದ್ ಆಯತಪ್ಪಿ ನೀರಿಗೆ ಬಿದ್ದಿದ್ದಾನೆ. ತಕ್ಷಣ ಆತನ ಸ್ನೇಹಿತರು ಸ್ಥಳೀಯರಿಗೆ ಮಾಹಿತಿ ನೀಡಿದ್ದು ಹುಡುಗನನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಕೊನೆಯುಸಿರೆಳೆದಿದ್ದಾನೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಕಳೆದ ಆರು ತಿಂಗಳಿನಿಂದ ಕೋರೆಯಲ್ಲಿ ಕೆಲಸ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ಸುತ್ತ ಬೇಲಿ ಹಾಕಿದ್ದರೂ ನೀರು ನಿಂತಿತ್ತು.
In a tragic incident, a boy died after falling into a water-filled red stone quarry at Barekadu, under Bantwal town police station limits. The deceased is identified as Sawad (12), son of Sadik. Locals said that the boy slipped and fell into the quarry when he was playing with other children. The quarry was reportedly filled with rain water.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm