ಬ್ರೇಕಿಂಗ್ ನ್ಯೂಸ್
05-09-21 06:02 pm Headline Karnataka News Network ಕರಾವಳಿ
ಪುತ್ತೂರು, ಸೆ.5 : ರೈಲ್ವೇ ಹಳಿಗೆ ಅಳವಡಿಸಿರುವ ಜಾಯಿಂಟ್ ಕ್ಲಿಪ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಸುಮಾರು ಒಂದು ತಿಂಗಳಿನಿಂದ ರೈಲು ಹಳಿಯಿಂದ ಕಬ್ಬಿಣದ ಕ್ಲಿಪ್ಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮಫ್ತಿಯಲ್ಲಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದರು.

ಶನಿವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಮಫ್ತಿಯಲ್ಲಿದ್ದ ರೈಲ್ವೇ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಒಂದು ಟಾಟಾ ಏಸ್ ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಆರೋಪಿಗಳನ್ನು ಸಕಲೇಶಪುರ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿದ್ದಾರೆ. ರೈಲು ಹಳಿಗೆ ಅಳವಡಿಸುವ ಎಂಟು ಆಕಾರದ ಜಾಯಿಂಟ್ ಕ್ಲಿಪ್ ಗಳನ್ನು ಕೆಲವರು ಸೇರಿಕೊಂಡು ವ್ಯವಸ್ಥಿತವಾಗಿ ಕಳವು ಮಾಡುತ್ತಿದ್ದರು. ಆದರೆ, ಈ ರೀತಿ ಜಾಯಿಂಟ್ ಗಳನ್ನು ತೆರವು ಮಾಡಿದಲ್ಲಿ ಹಳಿ ಬಿಗಿತ ಕಳಕೊಂಡು ಸಡಿಲವಾಗುತ್ತದೆ. ಇದರಿಂದ ರೈಲು ಹಳಿ ತಪ್ಪಿ ಉರುಳಿ ಬೀಳುವ ಸಾಧ್ಯತೆ ಇರುತ್ತದೆ. ಹೀಗಾಗಿ ರೈಲಿನ ಕ್ಲಿಪ್ ಕಳವು ಮಾಡುವುದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು ವಿಧ್ವಂಸಕ ಕೃತ್ಯದ ಉದ್ದೇಶ ಇದರ ಹಿಂದಿತ್ತಾ ಅನ್ನುವುದರ ಬಗ್ಗೆ ತನಿಖೆ ನಡೆಸಲಿದ್ದಾರೆ.
Puttur Two arrested for stealing Railway track Join clips railway police take the case seriously. Police arrested the two after the public gave cops information after which police who came in civil dress caught the culprits read handed.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm