ಬ್ರೇಕಿಂಗ್ ನ್ಯೂಸ್
07-09-20 08:09 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.7: ದ.ಕ. ಜಿಲ್ಲೆಯಲ್ಲಿ ಇಂದು 152 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 8 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 409ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 313 ಮಂದಿ ಗುಣಮುಖರಾಗಿದ್ದಾರೆ.
ಮಂಗಳೂರಿನಲ್ಲಿ 71, ಬಂಟ್ವಾಳದಲ್ಲಿ 32, ಪುತ್ತೂರಿನಲ್ಲಿ 18, ಸುಳ್ಯದಲ್ಲಿ 16, ಬೆಳ್ತಂಗಡಿಯಲ್ಲಿ 9, ಹಾಗೂ ಹೊರ ಜಿಲ್ಲೆಯ 6 ಮಂದಿಗೆ ಕೋರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಸೋಂಕಿನ ಮೂಲವೆ ಪತ್ತೆಯಾಗದವರ ಸಂಖ್ಯೆ 83ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ ಜ್ವರದ ಲಕ್ಷಣವಿರುವ 69 ಮಂದಿಗೆ ಕೊರೊನ ಪತ್ತೆಯಾಗಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm