ಬ್ರೇಕಿಂಗ್ ನ್ಯೂಸ್
07-09-20 08:09 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.7: ದ.ಕ. ಜಿಲ್ಲೆಯಲ್ಲಿ ಇಂದು 152 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 8 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 409ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 313 ಮಂದಿ ಗುಣಮುಖರಾಗಿದ್ದಾರೆ.
ಮಂಗಳೂರಿನಲ್ಲಿ 71, ಬಂಟ್ವಾಳದಲ್ಲಿ 32, ಪುತ್ತೂರಿನಲ್ಲಿ 18, ಸುಳ್ಯದಲ್ಲಿ 16, ಬೆಳ್ತಂಗಡಿಯಲ್ಲಿ 9, ಹಾಗೂ ಹೊರ ಜಿಲ್ಲೆಯ 6 ಮಂದಿಗೆ ಕೋರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಸೋಂಕಿನ ಮೂಲವೆ ಪತ್ತೆಯಾಗದವರ ಸಂಖ್ಯೆ 83ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ ಜ್ವರದ ಲಕ್ಷಣವಿರುವ 69 ಮಂದಿಗೆ ಕೊರೊನ ಪತ್ತೆಯಾಗಿದೆ.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm