ಬ್ರೇಕಿಂಗ್ ನ್ಯೂಸ್
07-09-20 08:22 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 7: ಮಂಗಗಳನ್ನು ಕೊಂದು ಶವಗಳನ್ನ ಎರಡು ಗೋಣಿ ಚೀಲಗಳಲ್ಲಿ ತುಂಬಿಸಿ, ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಡಿನಲ್ಲಿ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ಗೋಣಿ ಚೀಲದಲ್ಲಿ ಮಂಗಗಳ ಶವಗಳನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತೋಟಕ್ಕೆ ಬಂದು ಉಪಟಳ ನೀಡುತ್ತಿದ್ದ ಮಂಗಗಳಿಗೆ ವಿಷವಿಟ್ಟು ಕೊಂದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಆಗುಂಬೆ ಘಾಟಿ ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಂಗಗಳು ಕಾಣಿಸಿಕೊಳ್ಳುತ್ತವೆ. ಸುತ್ತಮುತ್ತ ತೋಟಗಳಿಗೆ ಮಂಗಗಳು ಬರುವುದು ಸಾಮಾನ್ಯ. ರೈತರಿಗೆ ಉಪಟಳ ಜಾಸ್ತಿಯಾದಾಗ ವಿಷವಿಟ್ಟು ಮಂಗಗಳನ್ನು ಕೊಂದಿರುವ ಸಾಧ್ಯತೆ ಇದೆ.

ಕಳೆದ ವರ್ಷ ಕೂಡ ನೂರಾರು ಸಂಖ್ಯೆಗಳಲ್ಲಿ ಕೋತಿಗಳ ಮಾರಣಹೋಮ ನಡೆದಿತ್ತು. ಶಿವಮೊಗ್ಗ ಜಿಲ್ಲೆಯಲ್ಲಿ ದುಷ್ಕೃತ್ಯ ಎಸಗಿ ನಾಡ್ಪಾಲು ಸಮೀಪ ಬಿಸಾಕಿ ಹೋಗಿದ್ದಾರೆ ಎನ್ನಲಾಗಿದೆ. ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೂಕಪ್ರಾಣಿಗಳ ಮೇಲೆ ಮೃಗೀಯ ವರ್ತನೆ ತೋರಿರುವ ಘಟನೆ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am