ಬ್ರೇಕಿಂಗ್ ನ್ಯೂಸ್
06-09-21 09:51 pm Mangaluru Correspondent ಕರಾವಳಿ
ಮಂಗಳೂರು, ಸೆ.6 : ಕೇರಳದಲ್ಲಿ ನಿಫಾ ವೈರಸ್ ತಗಲಿ 12 ವರ್ಷದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಗಡಿಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಫಾ ಎಲರ್ಟ್ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಇಂದು ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯದ ಜೊತೆ ಗಡಿ ಹಂಚಿಕೊಂಡಿರುವುದು ಮತ್ತು ಆ ಭಾಗದ ಜನರು ಶಿಕ್ಷಣ ಮತ್ತಿತರ ಉದ್ದೇಶಕ್ಕಾಗಿ ಮಂಗಳೂರಿಗೆ ಅತಿ ಹೆಚ್ಚು ಬರುತ್ತಿರುವ ಹಿನ್ನೆಲೆಯಲ್ಲಿ ನಿಫಾ ವೈರಸ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ನಿಫಾ ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಮತ್ತು ಮನುಷ್ಯರಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ರೋಗ ಆಗಿರುತ್ತದೆ. ಜ್ವರ, ತಲೆನೋವು, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಲಕ್ಷಣಗಳಾಗಿದ್ದು ಈ ರೀತಿಯ ಲಕ್ಷಣ ಇದ್ದಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕು. ಶಂಕಿತ ಲಕ್ಷಣ ಇರುವ ಮಂದಿ ದಾಖಲಾದರೆ ಶಂಕಿತ ಪ್ರಕರಣವೆಂದು ಪರಿಗಣಿಸಿ ಆರೋಗ್ಯ ಇಲಾಖೆಯ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ. ಹೀಗಾಗಿ ದ.ಕ. ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಕೇರಳದ ಕೋಯಿಕ್ಕೋಡಿನಲ್ಲಿ ಮೊದಲ ಬಾರಿಗೆ ನಿಫಾ ವೈರಸ್ ಕಾಣಿಸಿದ್ದು ಬಾಲಕ ಬಲಿಯಾಗಿದ್ದಾನೆ. ಅಲ್ಲಿ ಚಿಕಿತ್ಸೆ ನೀಡಿದ ಆರೋಗ್ಯ ಸಿಬಂದಿಗೂ ಸೋಂಕು ಹರಡಿರುವ ಕಾರಣ ಎಲರ್ಟ್ ಮಾಡಲಾಗಿದೆ.
With the Nipah virus resurfacing in Kerala once again and a boy succumbing to the infection on Sunday, an alert has been declared in Dakshina Kannada district too. Dakshina Kannada deputy commissioner KV Rajendra appealed to people to be cautious in the wake of the infection reported in Kerala.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm