ಬ್ರೇಕಿಂಗ್ ನ್ಯೂಸ್
06-09-21 09:51 pm Mangaluru Correspondent ಕರಾವಳಿ
ಮಂಗಳೂರು, ಸೆ.6 : ಕೇರಳದಲ್ಲಿ ನಿಫಾ ವೈರಸ್ ತಗಲಿ 12 ವರ್ಷದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಗಡಿಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಫಾ ಎಲರ್ಟ್ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಇಂದು ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯದ ಜೊತೆ ಗಡಿ ಹಂಚಿಕೊಂಡಿರುವುದು ಮತ್ತು ಆ ಭಾಗದ ಜನರು ಶಿಕ್ಷಣ ಮತ್ತಿತರ ಉದ್ದೇಶಕ್ಕಾಗಿ ಮಂಗಳೂರಿಗೆ ಅತಿ ಹೆಚ್ಚು ಬರುತ್ತಿರುವ ಹಿನ್ನೆಲೆಯಲ್ಲಿ ನಿಫಾ ವೈರಸ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ನಿಫಾ ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಮತ್ತು ಮನುಷ್ಯರಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ರೋಗ ಆಗಿರುತ್ತದೆ. ಜ್ವರ, ತಲೆನೋವು, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಲಕ್ಷಣಗಳಾಗಿದ್ದು ಈ ರೀತಿಯ ಲಕ್ಷಣ ಇದ್ದಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕು. ಶಂಕಿತ ಲಕ್ಷಣ ಇರುವ ಮಂದಿ ದಾಖಲಾದರೆ ಶಂಕಿತ ಪ್ರಕರಣವೆಂದು ಪರಿಗಣಿಸಿ ಆರೋಗ್ಯ ಇಲಾಖೆಯ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ. ಹೀಗಾಗಿ ದ.ಕ. ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಕೇರಳದ ಕೋಯಿಕ್ಕೋಡಿನಲ್ಲಿ ಮೊದಲ ಬಾರಿಗೆ ನಿಫಾ ವೈರಸ್ ಕಾಣಿಸಿದ್ದು ಬಾಲಕ ಬಲಿಯಾಗಿದ್ದಾನೆ. ಅಲ್ಲಿ ಚಿಕಿತ್ಸೆ ನೀಡಿದ ಆರೋಗ್ಯ ಸಿಬಂದಿಗೂ ಸೋಂಕು ಹರಡಿರುವ ಕಾರಣ ಎಲರ್ಟ್ ಮಾಡಲಾಗಿದೆ.
With the Nipah virus resurfacing in Kerala once again and a boy succumbing to the infection on Sunday, an alert has been declared in Dakshina Kannada district too. Dakshina Kannada deputy commissioner KV Rajendra appealed to people to be cautious in the wake of the infection reported in Kerala.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm