ಬ್ರೇಕಿಂಗ್ ನ್ಯೂಸ್
06-09-21 10:50 pm Mangaluru Correspondent ಕರಾವಳಿ
ಉಳ್ಳಾಲ, ಸೆ.6 : ಮನೆಯೊಂದರ ಫೌಂಡೇಶನ್ ಕೆಲಸದಲ್ಲಿದ್ದ ಕೂಲಿ ಕಾರ್ಮಿಕನೋರ್ವ ಕೆಲಸ ಮುಗಿಸಿ ಕೈ ಕಾಲು ತೊಳೆಯಲೆಂದು ಕೆರೆಗಿಳಿದ ವೇಳೆ ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಕೆ.ಸಿ. ರೋಡ್ ಅಜ್ಜಿನಡ್ಕ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಕಾಸರಗೋಡು ಜಿಲ್ಲೆಯ ತೂಮಿನಾಡು ಮೂಲದ ಇಬ್ರಾಹಿಂ (30) ಎಂಬ ಕೂಲಿ ಕಾರ್ಮಿಕ ಸಾವನ್ನಪ್ಪಿದ ದುರ್ದೈವಿ. ಇಬ್ಬರು ಕೂಲಿ ಕಾರ್ಮಿಕರೊಂದಿಗೆ ಅಜ್ಜಿನಡ್ಕದಲ್ಲಿ ಕೆಲಸ ಮಾಡಿದ್ದ ಇಬ್ರಾಹಿಂ ಸಂಜೆ ಕೆಲಸ ಮುಗಿಯುತ್ತಿದ್ದಂತೆ ಕೆರೆಯೊಂದರಲ್ಲಿ ಕೈ ಕಾಲು ತೊಳೆಯುತ್ತಿದ್ದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Ullal worker slips and drowns in lake while washing his legs. The deceased has been identified as Ibrahim (30).
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm