ಬ್ರೇಕಿಂಗ್ ನ್ಯೂಸ್
06-09-21 10:50 pm Mangaluru Correspondent ಕರಾವಳಿ
ಉಳ್ಳಾಲ, ಸೆ.6 : ಮನೆಯೊಂದರ ಫೌಂಡೇಶನ್ ಕೆಲಸದಲ್ಲಿದ್ದ ಕೂಲಿ ಕಾರ್ಮಿಕನೋರ್ವ ಕೆಲಸ ಮುಗಿಸಿ ಕೈ ಕಾಲು ತೊಳೆಯಲೆಂದು ಕೆರೆಗಿಳಿದ ವೇಳೆ ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಕೆ.ಸಿ. ರೋಡ್ ಅಜ್ಜಿನಡ್ಕ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಕಾಸರಗೋಡು ಜಿಲ್ಲೆಯ ತೂಮಿನಾಡು ಮೂಲದ ಇಬ್ರಾಹಿಂ (30) ಎಂಬ ಕೂಲಿ ಕಾರ್ಮಿಕ ಸಾವನ್ನಪ್ಪಿದ ದುರ್ದೈವಿ. ಇಬ್ಬರು ಕೂಲಿ ಕಾರ್ಮಿಕರೊಂದಿಗೆ ಅಜ್ಜಿನಡ್ಕದಲ್ಲಿ ಕೆಲಸ ಮಾಡಿದ್ದ ಇಬ್ರಾಹಿಂ ಸಂಜೆ ಕೆಲಸ ಮುಗಿಯುತ್ತಿದ್ದಂತೆ ಕೆರೆಯೊಂದರಲ್ಲಿ ಕೈ ಕಾಲು ತೊಳೆಯುತ್ತಿದ್ದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Ullal worker slips and drowns in lake while washing his legs. The deceased has been identified as Ibrahim (30).
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm