ಬ್ರೇಕಿಂಗ್ ನ್ಯೂಸ್
06-09-21 11:09 pm Mangaluru Correspondent ಕರಾವಳಿ
ಮಂಗಳೂರು, ಸೆ.6 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ರೇಟ್ ಕಡಿಮೆಯಾಗದ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಈ ಬಗ್ಗೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜನಪ್ರತಿನಿಧಿಗಳ ಜೊತೆಗಿನ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರಂತೆ, ಜಿಲ್ಲೆಯಲ್ಲಿ ಈ ಬಾರಿಯೂ ಸರಳ ಗಣೇಶೋತ್ಸವ ಆಚರಣೆಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಅಲ್ಲಲ್ಲಿ ಪೆಂಡಾಲ್ ಹಾಕಿ ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ನಿರಾಕರಿಸಲಾಗಿದೆ.

ಅಲ್ಲದೆ, ದ.ಕ. ಜಿಲ್ಲೆಯಲ್ಲಿ ಮೂರು ದಿನಗಳಿಗೆ ಮಾತ್ರ ಗಣೇಶೋತ್ಸವ ಆಚರಣೆ ಸೀಮಿತಗೊಳಿಸಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನ, ಸಮುದಾಯ ಭವನ ಹಾಗೂ ಮನೆಗಳಲ್ಲಿ ಮಾತ್ರ ಸರಳ ಆಚರಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಗಣೇಶೋತ್ಸವ ಆಚರಣೆ ವೇಳೆ ಕೋವಿಡ್ 19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ.
ಯಾವುದೇ ಮೈದಾನ ಅಥವಾ ಜನನಿಬಿಡ ಪ್ರದೇಶಗಳಲ್ಲಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ ಅನ್ನುವ ನಿಯಮದಿಂದಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ನಿರ್ಬಂಧ ವಿಧಿಸಿದಂತಾಗಿದೆ.
Ganeshotsav gets break in Mangalore no celebration in public places or outoor orders DC Dr Rajendra Kumar.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm