ಬ್ರೇಕಿಂಗ್ ನ್ಯೂಸ್
01-08-20 02:23 pm Mangalore Reporter ಕರಾವಳಿ
ಮಂಗಳೂರು: ವಿದಾನಪರಷತ್ನ ಮಾಜಿ ಸದಸ್ಯ ಐವನ್ ಡಿ’ಸೋಜ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನೆನ್ನೆಯಷ್ಟೇ ಡಿಕೆಶಿ ಜೊತೆ ಹಲವೆಡೆ ಇವರು ತಿರುಗಾಡಿದ್ದರಿಂದ ಜೊತೆಗಿದ್ದವರು ಮತ್ತು ಅವರು ಭೇಟಿ ನೀಡಿರುವ ಮನೆಗಳಲ್ಲಿ ಆತಂಕ ಆವರಿಸಿದೆ.
ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದು, ಕುದ್ರೋಳಿ ಗೋಕರ್ಣಾಥೇಶ್ವರ ದೇವಸ್ಥಾನ, ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಬಿಷಪ್ ಹೌಸ್, ಬೇಕಲ ಖಾಝಿ ಇಬ್ರಾಹಿಂ ಮುಸ್ಲಿಯಾರ್ ಅವರ ಮನೆಗೂ ಭೇಟಿ ನೀಡಿದ್ದರು. ಈ ಸಂದರ್ಭದಲ್ಲೇ ಐವನ್ ಡಿ’ಸೋಜ ಜೊತೆಗಿದ್ದರು. ಅಲ್ಲದೆ ಭಾರೀ ಸಂಖ್ಯೆಯ ಅಭಿಮಾನಿಗಳು ಡಿಕೆಶಿ ಜೊತೆಗಿದ್ದರು. ಶಾಸಕ ಖಾದರ್, ಹರೀಶ್ ಕುಮಾರ್, ರಮಾನಾಥ ರೈ, ಜೆ.ಆರ್.ಲೋಬೋ ಹೀಗೆ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು. ಇದಾದ ಮರುದಿನವೇ ತನಗೆ ಕೊರೊನಾ ಪಾಸಿಟಿವ್ ಬಂದಿದ್ದು, ನೀವೆಲ್ಲರೂ ಪ್ರಾರ್ಥಿಸಿ ಎಂದು ಐವನ್ ಟ್ವೀಟ್ ಮಾಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮುಖಂಡರು ಮಾತ್ರವಲ್ಲದೆ, ಅವರ ಜೊತೆಗಿದ್ದವರು, ಅವರು ಭೇಟಿ ನೀಡಿರುವ ಮನೆಯವರಲ್ಲೂ ಆತಂಕ ಆವರಿಸಿದೆ.
ನಿನ್ನೆ ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಡಿಕೆಶಿ ಸುದ್ದಿಗೋಷ್ಟಿ ನಡೆದಿತ್ತು. ಸುದ್ದಿಗೋಷ್ಟಿಯಲ್ಲಿ ಐವನ್ ಡಿಸೋಜ, ಮಾಜಿ ಸಚುವರಾದ ಯು.ಟಿ.ಖಾದರ್, ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಿಥುನ್ ರೈ ವೇದಿಕೆ ಹಂಚಿಕೊಂಡಿದ್ದರು. ಎಸಿ ಕೊಠಡಿಯಲ್ಲಿ ಸುದ್ದಿಗೋಷ್ಟಿ ನಡೆದಿದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರೆಲ್ಲ ಈಗ ಕ್ವಾರಂಟೈನ್ ಆಗಬೇಕಾಗಿದೆ.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm