ಬ್ರೇಕಿಂಗ್ ನ್ಯೂಸ್
01-08-20 02:23 pm Mangalore Reporter ಕರಾವಳಿ
ಮಂಗಳೂರು: ವಿದಾನಪರಷತ್ನ ಮಾಜಿ ಸದಸ್ಯ ಐವನ್ ಡಿ’ಸೋಜ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನೆನ್ನೆಯಷ್ಟೇ ಡಿಕೆಶಿ ಜೊತೆ ಹಲವೆಡೆ ಇವರು ತಿರುಗಾಡಿದ್ದರಿಂದ ಜೊತೆಗಿದ್ದವರು ಮತ್ತು ಅವರು ಭೇಟಿ ನೀಡಿರುವ ಮನೆಗಳಲ್ಲಿ ಆತಂಕ ಆವರಿಸಿದೆ.
ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದು, ಕುದ್ರೋಳಿ ಗೋಕರ್ಣಾಥೇಶ್ವರ ದೇವಸ್ಥಾನ, ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಬಿಷಪ್ ಹೌಸ್, ಬೇಕಲ ಖಾಝಿ ಇಬ್ರಾಹಿಂ ಮುಸ್ಲಿಯಾರ್ ಅವರ ಮನೆಗೂ ಭೇಟಿ ನೀಡಿದ್ದರು. ಈ ಸಂದರ್ಭದಲ್ಲೇ ಐವನ್ ಡಿ’ಸೋಜ ಜೊತೆಗಿದ್ದರು. ಅಲ್ಲದೆ ಭಾರೀ ಸಂಖ್ಯೆಯ ಅಭಿಮಾನಿಗಳು ಡಿಕೆಶಿ ಜೊತೆಗಿದ್ದರು. ಶಾಸಕ ಖಾದರ್, ಹರೀಶ್ ಕುಮಾರ್, ರಮಾನಾಥ ರೈ, ಜೆ.ಆರ್.ಲೋಬೋ ಹೀಗೆ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು. ಇದಾದ ಮರುದಿನವೇ ತನಗೆ ಕೊರೊನಾ ಪಾಸಿಟಿವ್ ಬಂದಿದ್ದು, ನೀವೆಲ್ಲರೂ ಪ್ರಾರ್ಥಿಸಿ ಎಂದು ಐವನ್ ಟ್ವೀಟ್ ಮಾಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮುಖಂಡರು ಮಾತ್ರವಲ್ಲದೆ, ಅವರ ಜೊತೆಗಿದ್ದವರು, ಅವರು ಭೇಟಿ ನೀಡಿರುವ ಮನೆಯವರಲ್ಲೂ ಆತಂಕ ಆವರಿಸಿದೆ.
ನಿನ್ನೆ ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಡಿಕೆಶಿ ಸುದ್ದಿಗೋಷ್ಟಿ ನಡೆದಿತ್ತು. ಸುದ್ದಿಗೋಷ್ಟಿಯಲ್ಲಿ ಐವನ್ ಡಿಸೋಜ, ಮಾಜಿ ಸಚುವರಾದ ಯು.ಟಿ.ಖಾದರ್, ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಿಥುನ್ ರೈ ವೇದಿಕೆ ಹಂಚಿಕೊಂಡಿದ್ದರು. ಎಸಿ ಕೊಠಡಿಯಲ್ಲಿ ಸುದ್ದಿಗೋಷ್ಟಿ ನಡೆದಿದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರೆಲ್ಲ ಈಗ ಕ್ವಾರಂಟೈನ್ ಆಗಬೇಕಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm