ಬ್ರೇಕಿಂಗ್ ನ್ಯೂಸ್
08-09-21 10:46 pm Mangaluru Correspondent ಕರಾವಳಿ
ಮಂಗಳೂರು, ಸೆ.8 : ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಸಂಪೂರ್ಣವಾಗಿ ಎರಡು ತಿಂಗಳ ಕಾಲ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗ್ಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳುವ ಉದ್ದೇಶ ಇದ್ದವರು ಕೂಡ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದ ವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಅಲ್ಲದೆ, ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಇದ್ಯಾದಿ ಎಲ್ಲ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಪ್ರವೇಶ ಮಾಡದಂತೆ ಸೂಚಿಸಿದ್ದಾರೆ. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲೀಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದೇ ಇದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Nipah outbreak in Kerala. Karnataka govt issues advisory No entry into kerala for two months order Mangalore DC. The Karnataka government has asked districts bordering Kerala to be extra vigilant. The district authorities have been asked to monitor those arriving from Kerala for symptoms like fever, altered mental status, severe weakness, headache, respiratory distress, cough, vomiting, muscle pain, convulsion and diarrhoea.
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 07:55 pm
Mangalore Correspondent
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
10-06-25 10:57 pm
Udupi Correspondent
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm