ಬ್ರೇಕಿಂಗ್ ನ್ಯೂಸ್
08-09-21 10:46 pm Mangaluru Correspondent ಕರಾವಳಿ
ಮಂಗಳೂರು, ಸೆ.8 : ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಸಂಪೂರ್ಣವಾಗಿ ಎರಡು ತಿಂಗಳ ಕಾಲ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗ್ಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳುವ ಉದ್ದೇಶ ಇದ್ದವರು ಕೂಡ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದ ವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಅಲ್ಲದೆ, ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಇದ್ಯಾದಿ ಎಲ್ಲ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಪ್ರವೇಶ ಮಾಡದಂತೆ ಸೂಚಿಸಿದ್ದಾರೆ. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲೀಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದೇ ಇದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Nipah outbreak in Kerala. Karnataka govt issues advisory No entry into kerala for two months order Mangalore DC. The Karnataka government has asked districts bordering Kerala to be extra vigilant. The district authorities have been asked to monitor those arriving from Kerala for symptoms like fever, altered mental status, severe weakness, headache, respiratory distress, cough, vomiting, muscle pain, convulsion and diarrhoea.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm