ಬ್ರೇಕಿಂಗ್ ನ್ಯೂಸ್
09-09-21 07:07 pm Mangaluru Correspondent ಕರಾವಳಿ
ಮಂಗಳೂರು, ಸೆ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪಾಸಿಟಿವ್ ರೇಟ್ 2.0 ಗಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಲಾಕ್ಡೌನ್ ರದ್ದುಗೊಳಿಸಿ ಆದೇಶ ಮಾಡಿದ್ದಾರೆ.

ಪಾಸಿಟಿವ್ ರೇಟ್ ಜಿಲ್ಲೆಯಲ್ಲಿ ಕಳೆದ ವಾರ 2.04 ಇತ್ತು. ಮುಂದಿನ ವಾರ ಎರಡರ ಒಳಗೆ ಬಂದಲ್ಲಿ ಖಚಿತವಾಗಿ ಕರ್ಫ್ಯೂ ರದ್ದುಗೊಳಿಸುವುದಾಗಿ ಹೇಳಿದ್ದರು. ಇಂದು ರಾಜ್ಯ ಸರಕಾರ ಸೆ.13ರ ವರೆಗೆ ವಿಧಿಸಲಾಗಿದ್ದ ಕೋವಿಡ್ ನಿರ್ಬಂಧ ಕ್ರಮಗಳನ್ನು ಸೆ.27 ರ ವರೆಗೆ ವಿಸ್ತರಿಸಿ ಆದೇಶ ಮಾಡಿತ್ತು. ಅದೇ ಆದೇಶದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರ ವರೆಗೆ ಕರ್ಫ್ಯೂ ಇರುತ್ತದೆ.
Weekend Curfew gets canceld in Dakshina Kannada Mangalore orders Dc Dr Rajendra Kumar. Covid positivity rate in Mangalore has come to 2.4 percent.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm