ಬ್ರೇಕಿಂಗ್ ನ್ಯೂಸ್
09-09-21 07:07 pm Mangaluru Correspondent ಕರಾವಳಿ
ಮಂಗಳೂರು, ಸೆ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪಾಸಿಟಿವ್ ರೇಟ್ 2.0 ಗಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಲಾಕ್ಡೌನ್ ರದ್ದುಗೊಳಿಸಿ ಆದೇಶ ಮಾಡಿದ್ದಾರೆ.

ಪಾಸಿಟಿವ್ ರೇಟ್ ಜಿಲ್ಲೆಯಲ್ಲಿ ಕಳೆದ ವಾರ 2.04 ಇತ್ತು. ಮುಂದಿನ ವಾರ ಎರಡರ ಒಳಗೆ ಬಂದಲ್ಲಿ ಖಚಿತವಾಗಿ ಕರ್ಫ್ಯೂ ರದ್ದುಗೊಳಿಸುವುದಾಗಿ ಹೇಳಿದ್ದರು. ಇಂದು ರಾಜ್ಯ ಸರಕಾರ ಸೆ.13ರ ವರೆಗೆ ವಿಧಿಸಲಾಗಿದ್ದ ಕೋವಿಡ್ ನಿರ್ಬಂಧ ಕ್ರಮಗಳನ್ನು ಸೆ.27 ರ ವರೆಗೆ ವಿಸ್ತರಿಸಿ ಆದೇಶ ಮಾಡಿತ್ತು. ಅದೇ ಆದೇಶದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರ ವರೆಗೆ ಕರ್ಫ್ಯೂ ಇರುತ್ತದೆ.
Weekend Curfew gets canceld in Dakshina Kannada Mangalore orders Dc Dr Rajendra Kumar. Covid positivity rate in Mangalore has come to 2.4 percent.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm