ಬ್ರೇಕಿಂಗ್ ನ್ಯೂಸ್
10-09-21 11:20 am Mangaluru Correspondent ಕರಾವಳಿ
ಉಳ್ಳಾಲ, ಸೆ.10: ರಸ್ತೆಯಲ್ಲಿದ್ದ ಹೊಂಡದ ಮೇಲಿಂದ ಸ್ಕೂಟರ್ ಚಲಿಸುತ್ತಿದ್ದಾಗ ಹಿಂಬದಿ ಸವಾರ ಮಹಿಳೆಯೊಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕೆ.ಸಿ.ರೋಡ್ ಸಮೀಪದ ಪಂಜಳ ಬಳಿ ಗುರುವಾರ ತಡರಾತ್ರಿ ನಡೆದಿದೆ.



ಮೃತ ಮಹಿಳೆಯನ್ನು ಮಂಜೇಶ್ವರ ತುಮಿನಾಡು ನಿವಾಸಿ ಜಮೀಳ(40) ಎಂದು ಗುರುತಿಸಲಾಗಿದೆ. ಅವರು ಗುರುವಾರ ಸಂಬಂಧಿಯೋರ್ವನ ಜೊತೆ ಸ್ಕೂಟರಲ್ಲಿ ಕೆ.ಸಿ.ರೋಡ್ ನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ರಾತ್ರಿ ಮನೆಗೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಸ್ಕೂಟರ್ ಸವಾರನಿಗೆ ಅರಿವಿಲ್ಲದೆ ಪಂಜಳ ಬಳಿಯ ಬೃಹತ್ ಹೊಂಡದ ರಸ್ತೆಯಲ್ಲಿ ಚಲಿಸಿದ್ದಾನೆ. ಪರಿಣಾಮ ಹಿಂಬದಿ ಕುಳಿತಿದ್ದ ಜಮೀಳ ರಸ್ತೆಗೆಸೆಯಲ್ಪಟ್ಟಿದ್ದಾರೆ.
ಗಂಭೀರ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಆಟೋ ರಿಕ್ಷಾದಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm