ಬ್ರೇಕಿಂಗ್ ನ್ಯೂಸ್
08-09-20 04:13 pm Headline Karnataka News Network ಕರಾವಳಿ
ಮಂಗಳೂರು, ಸೆಪ್ಟೆಂಬರ್ 8: ಎರಡು ದಿನಗಳ ಹಿಂದೆ ದೈವಾಧೀನರಾದ ಕಾಸರಗೋಡಿನ ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಉತ್ತರಾಧಿಕಾರಿಯಾಗಿ ಜಯರಾಮ್ ಮಂಜಿತ್ತಾಯ ಅವರನ್ನು ಆಯ್ಕೆ ಮಾಡಲಾಗಿದೆ.
ಎಡನೀರು ಮಠಕ್ಕೆ ಸಂಬಂಧಪಟ್ಟ ಶಿವಳ್ಳಿ ಬ್ರಾಹ್ಮಣ ವಿಭಾಗದ ಕಕ್ಕಿಲಾಯ, ಮಂಜಿತ್ತಾಯ, ಕುಣಕುಲ್ಲಾಯ, ಇರ್ನೂರಾಯ ಮನೆತನಗಳ ಹಿರಿಯರು ಸಭೆ ಸೇರಿ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಯರಾಮ ಅವರನ್ನು ಸಚ್ಚಿದಾನಂದ ಭಾರತಿ ಸ್ವಾಮೀಜಿ ಎಂದು ನಾಮಕರಣ ಮಾಡಲಾಗಿದ್ದು ಸೆಪ್ಟೆಂಬರ್ 28 ಪೀಠಾರೋಹಣ ಸಮಾರಂಭ ನಡೆಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ಜಯರಾಮ್ ಮಂಜಿತ್ತಾಯ ಅವರು, ಈ ಹಿಂದೆ ಮಠಾಧೀಶರಾಗಿದ್ದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಪುರ್ವಾಶ್ರಮದ ಸಹೋದರಿ ಸಾವಿತ್ರಿ ಮತ್ತು ನಾರಾಯಣ ಕೆದಿಲಾಯ ದಂಪತಿಯ ಪುತ್ರರಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿರುವ ಜಯರಾಮ್ ಮಂಜಿತ್ತಾಯ, ಕಳೆದ ಒಂದು ದಶಕದಿಂದ ಎಡನೀರು ಮಠದ ಆಡಳಿತಾಧಿಕಾರಿಯಾಗಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am