ಬ್ರೇಕಿಂಗ್ ನ್ಯೂಸ್
08-09-20 04:13 pm Headline Karnataka News Network ಕರಾವಳಿ
ಮಂಗಳೂರು, ಸೆಪ್ಟೆಂಬರ್ 8: ಎರಡು ದಿನಗಳ ಹಿಂದೆ ದೈವಾಧೀನರಾದ ಕಾಸರಗೋಡಿನ ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಉತ್ತರಾಧಿಕಾರಿಯಾಗಿ ಜಯರಾಮ್ ಮಂಜಿತ್ತಾಯ ಅವರನ್ನು ಆಯ್ಕೆ ಮಾಡಲಾಗಿದೆ.
ಎಡನೀರು ಮಠಕ್ಕೆ ಸಂಬಂಧಪಟ್ಟ ಶಿವಳ್ಳಿ ಬ್ರಾಹ್ಮಣ ವಿಭಾಗದ ಕಕ್ಕಿಲಾಯ, ಮಂಜಿತ್ತಾಯ, ಕುಣಕುಲ್ಲಾಯ, ಇರ್ನೂರಾಯ ಮನೆತನಗಳ ಹಿರಿಯರು ಸಭೆ ಸೇರಿ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಯರಾಮ ಅವರನ್ನು ಸಚ್ಚಿದಾನಂದ ಭಾರತಿ ಸ್ವಾಮೀಜಿ ಎಂದು ನಾಮಕರಣ ಮಾಡಲಾಗಿದ್ದು ಸೆಪ್ಟೆಂಬರ್ 28 ಪೀಠಾರೋಹಣ ಸಮಾರಂಭ ನಡೆಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ಜಯರಾಮ್ ಮಂಜಿತ್ತಾಯ ಅವರು, ಈ ಹಿಂದೆ ಮಠಾಧೀಶರಾಗಿದ್ದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಪುರ್ವಾಶ್ರಮದ ಸಹೋದರಿ ಸಾವಿತ್ರಿ ಮತ್ತು ನಾರಾಯಣ ಕೆದಿಲಾಯ ದಂಪತಿಯ ಪುತ್ರರಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿರುವ ಜಯರಾಮ್ ಮಂಜಿತ್ತಾಯ, ಕಳೆದ ಒಂದು ದಶಕದಿಂದ ಎಡನೀರು ಮಠದ ಆಡಳಿತಾಧಿಕಾರಿಯಾಗಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am