ಬ್ರೇಕಿಂಗ್ ನ್ಯೂಸ್
10-09-21 02:16 pm Udupi Correspondent ಕರಾವಳಿ
ಉಡುಪಿ, ಸೆ.10: ರಾಜ್ಯ ಸರಕಾರ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಪ್ಯೂ ಸಡಿಲಿಸಲು ಆಯಾ ಜಿಲ್ಲಾಡಳಿತಕ್ಕೆ ಅನುಮತಿ ನೀಡಿದ್ದು ಇದರ ಬೆನ್ನಲ್ಲೇ ಉಡುಪಿ ಜಿಲ್ಲಾಡಳಿತವೂ ವಿಕೇಂಡ್ ಕರ್ಪ್ಯೂವನ್ನು ರದ್ದು ಪಡಿಸಿದ್ದಾರೆ.


ಈ ಕುರಿತಂತೆ ಮಾಹಿತಿ ನೀಡಿರುವ ನೂತನ ಜಿಲ್ಲಾಧಿಕಾರಿ ಕೂರ್ಮರಾವ್, ವಾರಾಂತ್ಯ ಕರ್ಫ್ಯೂ ಬಗ್ಗೆ ಸರಕಾರದಿಂದ ನಿರ್ದೇಶನ ಬಂದಿದೆ. ಅಲ್ಲದೆ ಜಿಲ್ಲಾ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲು ಸೂಚಿಸಿದ್ದಾರೆ. ಈ ಹಿನ್ನಲೆ ಜಿಲ್ಲೆಯಲ್ಲಿ ತಜ್ಞರ ಸಭೆ ಮಾಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ವಾರಾಂತ್ಯ ಕರ್ಪ್ಯೂವನ್ನು ಹಿಂಪಡೆಯಲಾಗಿದೆ ಎಂದರು. ಇನ್ನುಳಿದಂತೆ ಎಲ್ಲ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಸೂಚನೆ ನೀಡಿದ್ದಾರೆ.
The weekend curfew which was implemented in the district has been lifted with immediate effect. Deputy commissioner (DC) Kurma Rao in a video message to the public said, “As per the recommendation of the technical committee of Udupi district, weekend curfew has been cancelled with immediate effect. All other Covid restrictions will continue. This action is taken as per advice of the committee of experts.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm