ಬ್ರೇಕಿಂಗ್ ನ್ಯೂಸ್
11-09-21 11:04 am Mangaluru Correspondent ಕರಾವಳಿ
ಮಂಗಳೂರು, ಸೆ.11 : ಮೀನುಗಾರಿಕೆ ನಡೆಸುತ್ತಿದ್ದ ಗಿಲ್ನೆಟ್ ಬೋಟ್ ಮುಳುಗಡೆಯಾಗಿ ಓರ್ವ ಮೀನುಗಾರ ನಾಪತ್ತೆಯಾದ ಘಟನೆ ಪಣಂಬೂರು ತೀರದಲ್ಲಿ ನಡೆದಿದೆ. ಈ ವೇಳೆ ನಾಲ್ವರನ್ನು ರಕ್ಷಿಸಲಾಗಿದೆ.
ನಾಪತ್ತೆಯಾದವರನ್ನು ಕಸಬಾ ಬೆಂಗರೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಮೀನುಗಾರಿಕೆಯಲ್ಲಿ ತೊಡಗಿದ್ದ ಬೆಂಗರೆಯ ಅಝೀಝ್, ಇಮ್ತಿಯಾಝ್, ಸಿನಾನ್, ಫೈರೋಝ್ ಎಂಬವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಅಝರ್ ಎಂಬವರ ಮಾಲಕತ್ವದ ಗಿಲ್ನೆಟ್ ದೋಣಿ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿತ್ತು. ಬೆಳಗ್ಗೆ 7:30ರ ಸುಮಾರಿಗೆ ದೋಣಿ ತೀರದಲ್ಲಿದ್ದಾಗ ದುರಂತ ಸಂಭವಿಸಿದೆ. ನಾಪತ್ತೆಯಾದ ಮೀನುಗಾರ ಶರೀಫ್ಗಾಗಿ ಹುಡುಕಾಟ ನಡೆಸಲಾಗುತ್ತಿದೆ.
A Gillnet boat met with an accident near Panambur beach in Mangalore. In the accident in which five fishermen faced peril, four were rescued.
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 07:55 pm
Mangalore Correspondent
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
10-06-25 10:57 pm
Udupi Correspondent
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm