ಬ್ರೇಕಿಂಗ್ ನ್ಯೂಸ್
08-09-20 05:56 pm Mangalore Reporter ಕರಾವಳಿ
ಮಂಗಳೂರು, ಸೆ.8: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಂತಿ ಹಬ್ಬ (ತೆನೆ ಹಬ್ಬ) ವನ್ನು ಕೊರೋನ ಹಿನ್ನೆಲೆಯಲ್ಲಿ ಇಂದು ಸರಳತೆಯೊಂದಿಗೆ ಆಚರಿಸಿದರು.
ಹಸಿರು ಹಾಗೂ ಸಮೃದ್ಧಿಯ ಪ್ರತೀಕವಾಗಿ ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ. 8ನ್ನು ಮೊಂತಿ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಬಾರಿ ಕೊರೊನ ಹಿನ್ನೆಲೆಯಲ್ಲಿ ಅತ್ಯಂತ ಸರಳ ಹಾಗೂ ಮುಂಜಾಗೃತಾ ಕ್ರಮಗಳೊಂದಿಗೆ ದ.ಕ. ಜಿಲ್ಲೆಯ ಎಲ್ಲಾ ಚರ್ಚ್ಗಳಲ್ಲಿ ಬಲಿಪೂಜೆಯೊಂದಿಗೆ ಮೊಂತಿ ಹಬ್ಬವನ್ನು ಆಚರಿಸಲಾಯಿತು.

ಮಂಗಳೂರಿನ ರೊಸೋರಿಯೋ ಕೆಥಡ್ರಲ್ನಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಬಲಿಪೂಜೆ ನೆರವೇರಿಸಿದರು. ಅವರು ಸಂದೇಶ ನೀಡಿ, ದೇವರು ಸೃಷ್ಟಿ ಹಾಗೂ ಮನುಜ ಕುಲವನ್ನು ವಿಶೇಷಿವಾಗಿ ಪ್ರೀತಿಸುತ್ತಾರೆ. ಇಂತಹ ಸೃಷ್ಟಿಯ ಪೋಷಣೆ ಜತೆಗೆ ಮನುಜ ಕುಲ ಅದರ ಉತ್ತಮ ನಿರ್ವಹಣೆಯನ್ನು ಮಾಡಬೇಕು ಎಂಬ ಸಂದೇಶ ಈ ಹಬ್ಬದ್ದಾಗಿದೆ ಎಂದರು.
ಕ್ರೈಸ್ತ ಸಮುದಾಯ ಪತ್ರಿಕೆ ಓದುವ ವಿಚಾರದಲ್ಲಿ ತೀರಾ ಹಿಂದಿದೆ. ಯಾವುದೇ ಭಾಷೆಯ ಪತ್ರಿಕೆಗಳು ಇರಲಿ ಅದನ್ನು ಓದುವ ಪ್ರವೃತ್ತಿ ಬೆಳೆಸಬೇಕು. ಈ ಮೂಲಕ ಜ್ಞಾನ ಸಂಪಾದನೆ, ಸಮಾಜದಲ್ಲಿ ನಡೆಯುವ ವಿಚಾರಗಳ ಅರಿವು, ಸರಕಾರದ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಅದನ್ನು ಸಮುದಾಯದಲ್ಲಿ ಬಳಸಿಕೊಳ್ಳುವ ಕೆಲಸವಾಬೇಕು ಎಂದು ಅವರು ಹೇಳಿದರು.
ಬಲಿಪೂಜೆಯಲ್ಲಿ ರೊಸಾರಿಯೊ ಕೆಥಡ್ರಲ್ನ ಪ್ರಧಾನ ಧರ್ಮಗೂರು ಫಾ. ಅಲ್ಪ್ರೆಡ್ ಪಿಂಟೋ, ಸಹಾಯಕ ಧರ್ಮಗುರುಗಳಾದ ಫಾ. ವಿನೋದ್ ಲೋಬೋ, ಫಾ. ವಿಕ್ಟರ್ ಡಿಸೋಜಾ, ಗ್ಲಾಡ್ಸಮ್ ಮೈನರ್ ಸೆಮಿನರಿಯ ರೆಕ್ಟರ್ ಫಾ. ಅನಿಲ್ ಐವನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm