ಬ್ರೇಕಿಂಗ್ ನ್ಯೂಸ್
12-09-21 10:44 pm Mangaluru Correspondent ಕರಾವಳಿ
ಉಳ್ಳಾಲ, ಸೆ.12 : ಐದರ ಬಾಲೆಯನ್ನು ಮಾಂಸ ತಿನ್ನಿಸುವ ಆಮಿಷ ಒಡ್ಡಿ ತೋಟಕ್ಕೆ ಒಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಿನ್ಯ ಗ್ರಾಮದ ನಡುಕುಮೇರಿನಲ್ಲಿ ನಡೆದಿದೆ.
ಆರಿಫ್ ಪಾಷಾ ಎಂಬಾತನೇ ಧರ್ಮದೇಟು ತಿಂದ ಕಾಮುಕ. ನಡುಕುಮೇರಿನಲ್ಲಿ ನೆಲೆಸಿರುವ ಹೊರಜಿಲ್ಲೆಯ ವಲಸೆ ಕಾರ್ಮಿಕನೊಬ್ಬನ ಪರಿಚಯಸ್ಥನಾಗಿರುವ ಆರಿಫ್ ಆತನ 5 ರ ಹರೆಯದ ಹೆಣ್ಣು ಮಗುವನ್ನು ಇಂದು ಸಂಜೆ ಮಾಂಸ ಕೊಡುತ್ತೇನೆಂದು ಪುಸಲಾಯಿಸಿ ಹತ್ತಿರದ ತೋಟವೊಂದಕ್ಕೆ ಕರೆದೊಯ್ದಿದ್ದ ಎನ್ನಲಾಗಿದೆ.
ದಾರಿಯಲ್ಲಿ ಹೋಗುತ್ತಿದ್ದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಎಂಬವರು ಮಗು ಕಿರಾತಕನ ಕೈಯಿಂದ ತಪ್ಪಿಸಿ ಬರುತ್ತಿದ್ದದನ್ನು ಕಂಡು ಮಗುವನ್ನ ರಕ್ಷಿಸಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರು ಆರೋಪಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಆರಿಫ್ ಪಾಷಾ ಕೂಡ ವಲಸೆ ಕಾರ್ಮಿಕನೆಂದು ತಿಳಿದು ಬಂದಿದೆ. ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು, ಪವಿತ್ರ ಕೆರೆಬೈಲ್ ಅವರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದ್ದಾರೆ.
Ullal police on Sunday September 12 arrested a man for allegedly sexually harassing a five-year-old girl. The incident was reported near Natekal. The guy was thrashed by the public and later was handed over to the public.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm