ಬ್ರೇಕಿಂಗ್ ನ್ಯೂಸ್
12-09-21 10:44 pm Mangaluru Correspondent ಕರಾವಳಿ
ಉಳ್ಳಾಲ, ಸೆ.12 : ಐದರ ಬಾಲೆಯನ್ನು ಮಾಂಸ ತಿನ್ನಿಸುವ ಆಮಿಷ ಒಡ್ಡಿ ತೋಟಕ್ಕೆ ಒಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಿನ್ಯ ಗ್ರಾಮದ ನಡುಕುಮೇರಿನಲ್ಲಿ ನಡೆದಿದೆ.
ಆರಿಫ್ ಪಾಷಾ ಎಂಬಾತನೇ ಧರ್ಮದೇಟು ತಿಂದ ಕಾಮುಕ. ನಡುಕುಮೇರಿನಲ್ಲಿ ನೆಲೆಸಿರುವ ಹೊರಜಿಲ್ಲೆಯ ವಲಸೆ ಕಾರ್ಮಿಕನೊಬ್ಬನ ಪರಿಚಯಸ್ಥನಾಗಿರುವ ಆರಿಫ್ ಆತನ 5 ರ ಹರೆಯದ ಹೆಣ್ಣು ಮಗುವನ್ನು ಇಂದು ಸಂಜೆ ಮಾಂಸ ಕೊಡುತ್ತೇನೆಂದು ಪುಸಲಾಯಿಸಿ ಹತ್ತಿರದ ತೋಟವೊಂದಕ್ಕೆ ಕರೆದೊಯ್ದಿದ್ದ ಎನ್ನಲಾಗಿದೆ.
ದಾರಿಯಲ್ಲಿ ಹೋಗುತ್ತಿದ್ದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಎಂಬವರು ಮಗು ಕಿರಾತಕನ ಕೈಯಿಂದ ತಪ್ಪಿಸಿ ಬರುತ್ತಿದ್ದದನ್ನು ಕಂಡು ಮಗುವನ್ನ ರಕ್ಷಿಸಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರು ಆರೋಪಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಆರಿಫ್ ಪಾಷಾ ಕೂಡ ವಲಸೆ ಕಾರ್ಮಿಕನೆಂದು ತಿಳಿದು ಬಂದಿದೆ. ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು, ಪವಿತ್ರ ಕೆರೆಬೈಲ್ ಅವರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದ್ದಾರೆ.
Ullal police on Sunday September 12 arrested a man for allegedly sexually harassing a five-year-old girl. The incident was reported near Natekal. The guy was thrashed by the public and later was handed over to the public.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm