ಬ್ರೇಕಿಂಗ್ ನ್ಯೂಸ್
12-09-21 10:44 pm Mangaluru Correspondent ಕರಾವಳಿ
ಉಳ್ಳಾಲ, ಸೆ.12 : ಐದರ ಬಾಲೆಯನ್ನು ಮಾಂಸ ತಿನ್ನಿಸುವ ಆಮಿಷ ಒಡ್ಡಿ ತೋಟಕ್ಕೆ ಒಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಿನ್ಯ ಗ್ರಾಮದ ನಡುಕುಮೇರಿನಲ್ಲಿ ನಡೆದಿದೆ.
ಆರಿಫ್ ಪಾಷಾ ಎಂಬಾತನೇ ಧರ್ಮದೇಟು ತಿಂದ ಕಾಮುಕ. ನಡುಕುಮೇರಿನಲ್ಲಿ ನೆಲೆಸಿರುವ ಹೊರಜಿಲ್ಲೆಯ ವಲಸೆ ಕಾರ್ಮಿಕನೊಬ್ಬನ ಪರಿಚಯಸ್ಥನಾಗಿರುವ ಆರಿಫ್ ಆತನ 5 ರ ಹರೆಯದ ಹೆಣ್ಣು ಮಗುವನ್ನು ಇಂದು ಸಂಜೆ ಮಾಂಸ ಕೊಡುತ್ತೇನೆಂದು ಪುಸಲಾಯಿಸಿ ಹತ್ತಿರದ ತೋಟವೊಂದಕ್ಕೆ ಕರೆದೊಯ್ದಿದ್ದ ಎನ್ನಲಾಗಿದೆ.
ದಾರಿಯಲ್ಲಿ ಹೋಗುತ್ತಿದ್ದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಎಂಬವರು ಮಗು ಕಿರಾತಕನ ಕೈಯಿಂದ ತಪ್ಪಿಸಿ ಬರುತ್ತಿದ್ದದನ್ನು ಕಂಡು ಮಗುವನ್ನ ರಕ್ಷಿಸಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರು ಆರೋಪಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಆರಿಫ್ ಪಾಷಾ ಕೂಡ ವಲಸೆ ಕಾರ್ಮಿಕನೆಂದು ತಿಳಿದು ಬಂದಿದೆ. ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು, ಪವಿತ್ರ ಕೆರೆಬೈಲ್ ಅವರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದ್ದಾರೆ.
Ullal police on Sunday September 12 arrested a man for allegedly sexually harassing a five-year-old girl. The incident was reported near Natekal. The guy was thrashed by the public and later was handed over to the public.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm