ಬ್ರೇಕಿಂಗ್ ನ್ಯೂಸ್
13-09-21 11:59 am Mangaluru Correspondent ಕರಾವಳಿ
ಮಂಗಳೂರು, ಸೆ.13: ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹವು ತಣ್ಣೀರುಬಾವಿ ಬೀಚ್ ಸಮೀಪ ರವಿವಾರ ರಾತ್ರಿ ವೇಳೆ ಪತ್ತೆಯಾಗಿದೆ.
ಕಸಬಾ ಬೆಂಗರೆ ನಿವಾಸಿ ಮುಹಮ್ಮದ್ ಶರೀಫ್ (35) ಎಂಬವರ ಮೃತದೇಹ ಪತ್ತೆಯಾಗಿದೆ.
ಸೆ.11ರಂದು ನಸುಕಿನಜಾವ ಮೀನುಗಾರಿಕೆಗೆ ತೆರಳಿದ್ದ ಐವರ ಪೈಕಿ ನಾಲ್ವರು ರಕ್ಷಣೆಗೊಳಗಾಗಿದ್ದರು. ಆದರೆ ಶರೀಫ್ ನಾಪತ್ತೆಯಾಗಿದ್ದರು. ಇವರಿಗಾಗಿ ಕಳೆದ ಎರಡು ದಿನಗಳಿಂದ ತೀವ್ರ ಶೋಧ ಕಾರ್ಯ ನಡೆದಿತ್ತು. ಶನಿವಾರ ಕಡಲು ಪ್ರಕ್ಷುಬ್ಧತೆಯಿಂದ ಕೂಡಿದ್ದರಿಂದ ಇಡೀ ದಿನ ಹುಡುಕಾಟ ನಡೆದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ರವಿವಾರವೂ ಪತ್ತೆ ಕಾರ್ಯ ಮುಂದುವರಿದಿತ್ತು. ಸಂಜೆ ವೇಳೆ ಸ್ಥಳೀಯ ಮುಳುಗುತಜ್ಞರ ಶ್ರಮದಿಂದಾಗಿ ಕೊನೆಗೂ ಶರೀಫ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೀನುಗಾರ ಶರೀಫ್ ನಾಪತ್ತೆಯಾಗಿದ್ದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಮುದ್ರದಲ್ಲಿ ಕಬ್ಬಿಣದ ಪೈಪುಗಳು: ನಾಪತ್ತೆಯಾಗಿದ್ದ ಶರೀಫ್ ಅವರಿಗಾಗಿ ಸತತ ಎರಡು ದಿನಗಳಿಂದ ಪತ್ತೆ ಕಾರ್ಯ ನಡೆದಿತ್ತು. ಹುಡುಕಾಟಕ್ಕೆ ಸಮುದ್ರಕ್ಕೆ ಧುಮುಕಿದ ಡಿವೈಎಫ್ಐ ಕಾರ್ಯಕರ್ತ ಮಯ್ಯದ್ದಿ ಎಂಬವರ ಕಾಲಿಗೆ ಗಂಭೀರ ಗಾಯವಾಗಿದೆ. ಕಡಲಲ್ಲಿ ಕಬ್ಬಿಣದ ಪೈಪುಗಳು ಇದ್ದವು ಎಂದು ಆರೋಪಿಸಲಾಗಿದೆ. ಗಾಯಾಳು ಮಯ್ಯದ್ದಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Read: ಪಣಂಬೂರು ತೀರದಲ್ಲಿ ಗಿಲ್ ನೆಟ್ ಬೋಟ್ ಪಲ್ಟಿ ; ಒಬ್ಬ ಮೀನುಗಾರ ಸಮುದ್ರಪಾಲು
Panambur Gill net boat Accident missing fishermen body found in Tannirbhavi beach. The deceased has been identified as Sharrif (35).
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm