ಬ್ರೇಕಿಂಗ್ ನ್ಯೂಸ್
13-09-21 02:27 pm Mangaluru Correspondent ಕರಾವಳಿ
ಉಳ್ಳಾಲ, ಆ.13: ಮಂಗಳೂರು ವಿವಿಯ ಪದವಿ ವಿಭಾಗದ ಐದನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ವಿಳಂಬವನ್ನ ವಿರೋಧಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಸಿಂಡಿಕೇಟ್ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಕೊಣಾಜೆಯ ಮಂಗಳೂರು ವಿ.ವಿ.ಯ ಆಡಳಿತ ಸೌಧದಲ್ಲಿ ಇಂದು ಸಿಂಡಿಕೇಟ್ ಸಭೆ ನಡೆಯುತ್ತಿದ್ದಾಗ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಕಾರ್ಯಕರ್ತರನ್ನ ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ. ಮಂಗಳೂರು ವಿ.ವಿ.ಯ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಯ ಮೌಲ್ಯಮಾಪನವನ್ನು ತ್ವರಿತವಾಗಿ ನಡೆಸಿ ಫಲಿತಾಂಶ ನೀಡುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.






ಪ್ರತಿಭಟನಾ ಸ್ಥಳಕ್ಕೆ ಬಂದ ಮಂಗಳೂರು ವಿವಿ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಮತ್ತು ಪರೀಕ್ಷಾಂಗ ಕುಲಸಚಿವರಾದ ಪ್ರೊ.ಪಿ.ಎಲ್ ಧರ್ಮ ಅವರು ಎರಡು ದಿವಸಗಳಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆಯನ್ನ ಹಿಂಪಡೆಯಲಾಯಿತು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಮೊದಲಾದ ಪ್ರಮುಖರು ಪ್ರತಿಭಟನೆಯಲ್ಲಿದ್ದರು.
Video:
Mangalore ABVP Gherao Mangalore university for delay in results of 5th semester. P S Yadapadithaya Chancellor promised of faster announcement of results.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm