ಬ್ರೇಕಿಂಗ್ ನ್ಯೂಸ್
13-09-21 02:27 pm Mangaluru Correspondent ಕರಾವಳಿ
ಉಳ್ಳಾಲ, ಆ.13: ಮಂಗಳೂರು ವಿವಿಯ ಪದವಿ ವಿಭಾಗದ ಐದನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ವಿಳಂಬವನ್ನ ವಿರೋಧಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಸಿಂಡಿಕೇಟ್ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಕೊಣಾಜೆಯ ಮಂಗಳೂರು ವಿ.ವಿ.ಯ ಆಡಳಿತ ಸೌಧದಲ್ಲಿ ಇಂದು ಸಿಂಡಿಕೇಟ್ ಸಭೆ ನಡೆಯುತ್ತಿದ್ದಾಗ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಕಾರ್ಯಕರ್ತರನ್ನ ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ. ಮಂಗಳೂರು ವಿ.ವಿ.ಯ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಯ ಮೌಲ್ಯಮಾಪನವನ್ನು ತ್ವರಿತವಾಗಿ ನಡೆಸಿ ಫಲಿತಾಂಶ ನೀಡುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.






ಪ್ರತಿಭಟನಾ ಸ್ಥಳಕ್ಕೆ ಬಂದ ಮಂಗಳೂರು ವಿವಿ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಮತ್ತು ಪರೀಕ್ಷಾಂಗ ಕುಲಸಚಿವರಾದ ಪ್ರೊ.ಪಿ.ಎಲ್ ಧರ್ಮ ಅವರು ಎರಡು ದಿವಸಗಳಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆಯನ್ನ ಹಿಂಪಡೆಯಲಾಯಿತು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಮೊದಲಾದ ಪ್ರಮುಖರು ಪ್ರತಿಭಟನೆಯಲ್ಲಿದ್ದರು.
Video:
Mangalore ABVP Gherao Mangalore university for delay in results of 5th semester. P S Yadapadithaya Chancellor promised of faster announcement of results.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm