ಬ್ರೇಕಿಂಗ್ ನ್ಯೂಸ್
13-09-21 02:27 pm Mangaluru Correspondent ಕರಾವಳಿ
ಉಳ್ಳಾಲ, ಆ.13: ಮಂಗಳೂರು ವಿವಿಯ ಪದವಿ ವಿಭಾಗದ ಐದನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ವಿಳಂಬವನ್ನ ವಿರೋಧಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಸಿಂಡಿಕೇಟ್ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಕೊಣಾಜೆಯ ಮಂಗಳೂರು ವಿ.ವಿ.ಯ ಆಡಳಿತ ಸೌಧದಲ್ಲಿ ಇಂದು ಸಿಂಡಿಕೇಟ್ ಸಭೆ ನಡೆಯುತ್ತಿದ್ದಾಗ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಕಾರ್ಯಕರ್ತರನ್ನ ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ. ಮಂಗಳೂರು ವಿ.ವಿ.ಯ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಯ ಮೌಲ್ಯಮಾಪನವನ್ನು ತ್ವರಿತವಾಗಿ ನಡೆಸಿ ಫಲಿತಾಂಶ ನೀಡುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಬಂದ ಮಂಗಳೂರು ವಿವಿ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಮತ್ತು ಪರೀಕ್ಷಾಂಗ ಕುಲಸಚಿವರಾದ ಪ್ರೊ.ಪಿ.ಎಲ್ ಧರ್ಮ ಅವರು ಎರಡು ದಿವಸಗಳಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆಯನ್ನ ಹಿಂಪಡೆಯಲಾಯಿತು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಮೊದಲಾದ ಪ್ರಮುಖರು ಪ್ರತಿಭಟನೆಯಲ್ಲಿದ್ದರು.
Video:
Mangalore ABVP Gherao Mangalore university for delay in results of 5th semester. P S Yadapadithaya Chancellor promised of faster announcement of results.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 04:25 pm
HK News Desk
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm