ಬ್ರೇಕಿಂಗ್ ನ್ಯೂಸ್
13-09-21 05:56 pm Mangaluru Correspondent ಕರಾವಳಿ
ಮಂಗಳೂರು, ಸೆ.13: ತಮ್ಮ ಪರಮಾಪ್ತರಾಗಿ ಗುರುತಿಸಿಕೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿರುವ ಸುದ್ದಿ ತಿಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವತಃ ಕರೆ ಮಾಡಿ, ಆಸ್ಕರ್ ಪತ್ನಿ ಬ್ಲೋಸಮ್ ಜೊತೆಗೆ ಮಾತನಾಡಿದ್ದು ಸಾಂತ್ವನ ಹೇಳಿದ್ದಾರೆ.
ಸೋನಿಯಾ ಗಾಂಧಿ ಸಾಂತ್ವನದ ಮಾತು ಹೇಳುವಾಗ ಆಸ್ಕರ್ ಪತ್ನಿ ಬ್ಲೋಸಮ್ ಅತ್ತಿದ್ದಾರೆ. ಬ್ಲೋಸಮ್ ಬಳಿ ನೀವು ಅಳಬೇಡಿ ಎನ್ನುತ್ತಲೇ ಎಲ್ಲ ಮಂಗಳೂರಿನ ಜನತೆ ನಿಮ್ಮೊಂದಿಗಿದ್ದಾರೆ. ಆಸ್ಕರ್ ನಮ್ಮ ಪ್ರೀತಿಪಾತ್ರರಾಗಿದ್ದರು. ನಾವು ಯಾರು ಕೂಡ ದುಃಖಿತರಾಗಬಾರದು. ಅವರ ಪ್ರೀತಿ ನಮ್ಮ ಜೊತೆಗೆ ಸದಾ ಇರುತ್ತದೆ ಎಂದು ಹೇಳಿದ್ದಾರೆ.









ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ, ಉಡುಪಿ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಬಗ್ಗೆ ಸೋನಿಯಾ ಗಾಂಧಿಗೆ ಮಾಹಿತಿ ನೀಡಿದ್ದಾರೆ. ಓಕೆ, ಗೌರವಪೂರ್ಣವಾಗಿ ಎಲ್ಲ ಕಾರ್ಯವನ್ನೂ ನಡೆಸಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಸೋನಿಯಾ ಗಾಂಧಿ ತಮ್ಮ ಪರಮಾಪ್ತನ ಅಂತಿಮ ಕಾರ್ಯದ ಬಗ್ಗೆ ಆಸಕ್ತಿ ವಹಿಸಿದ್ದು ಮತ್ತು ಬ್ಲೋಸಮ್ ಫೆರ್ನಾಂಡಿಸ್ ಜೊತೆಗೆ ಮಾತನಾಡಿ ಸಾಂತ್ವನ ಹೇಳಿದ ಆಡಿಯೋವನ್ನು ಕಾಂಗ್ರೆಸ್ ನಾಯಕರು ಮಾಧ್ಯಮ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಗ್ರೂಪ್ ಗಳಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಆಗಿರುವ ಸೋನಿಯಾ ಗಾಂಧಿ ತಮ್ಮ ಪರಮಾಪ್ತ ಆಸ್ಕರ್ ಜೊತೆಗೆ ಎಷ್ಟರ ಮಟ್ಟಿಗೆ ಹತ್ತಿರದ ಒಡನಾಟ ಹೊಂದಿದ್ದರು ಎನ್ನುವುದನ್ನು ಇದು ಸೂಚಿಸುತ್ತದೆ. ಆಸ್ಕರ್ ಕಳೆದ ನಾಲ್ಕು ದಶಕಗಳಲ್ಲಿ ಸೋನಿಯಾ ಗಾಂಧಿ, ರಾಜೀವ ಗಾಂಧಿ ಸೇರಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಜೊತೆ ಹತ್ತಿರದ ಸಂಬಂಧ ಹೊಂದಿದ್ದರು.
Congress President Sonia Gandhi calls to Oscar wife blossom Fernandes
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm