ಬ್ರೇಕಿಂಗ್ ನ್ಯೂಸ್
13-09-21 05:56 pm Mangaluru Correspondent ಕರಾವಳಿ
ಮಂಗಳೂರು, ಸೆ.13: ತಮ್ಮ ಪರಮಾಪ್ತರಾಗಿ ಗುರುತಿಸಿಕೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿರುವ ಸುದ್ದಿ ತಿಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವತಃ ಕರೆ ಮಾಡಿ, ಆಸ್ಕರ್ ಪತ್ನಿ ಬ್ಲೋಸಮ್ ಜೊತೆಗೆ ಮಾತನಾಡಿದ್ದು ಸಾಂತ್ವನ ಹೇಳಿದ್ದಾರೆ.
ಸೋನಿಯಾ ಗಾಂಧಿ ಸಾಂತ್ವನದ ಮಾತು ಹೇಳುವಾಗ ಆಸ್ಕರ್ ಪತ್ನಿ ಬ್ಲೋಸಮ್ ಅತ್ತಿದ್ದಾರೆ. ಬ್ಲೋಸಮ್ ಬಳಿ ನೀವು ಅಳಬೇಡಿ ಎನ್ನುತ್ತಲೇ ಎಲ್ಲ ಮಂಗಳೂರಿನ ಜನತೆ ನಿಮ್ಮೊಂದಿಗಿದ್ದಾರೆ. ಆಸ್ಕರ್ ನಮ್ಮ ಪ್ರೀತಿಪಾತ್ರರಾಗಿದ್ದರು. ನಾವು ಯಾರು ಕೂಡ ದುಃಖಿತರಾಗಬಾರದು. ಅವರ ಪ್ರೀತಿ ನಮ್ಮ ಜೊತೆಗೆ ಸದಾ ಇರುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ, ಉಡುಪಿ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಬಗ್ಗೆ ಸೋನಿಯಾ ಗಾಂಧಿಗೆ ಮಾಹಿತಿ ನೀಡಿದ್ದಾರೆ. ಓಕೆ, ಗೌರವಪೂರ್ಣವಾಗಿ ಎಲ್ಲ ಕಾರ್ಯವನ್ನೂ ನಡೆಸಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಸೋನಿಯಾ ಗಾಂಧಿ ತಮ್ಮ ಪರಮಾಪ್ತನ ಅಂತಿಮ ಕಾರ್ಯದ ಬಗ್ಗೆ ಆಸಕ್ತಿ ವಹಿಸಿದ್ದು ಮತ್ತು ಬ್ಲೋಸಮ್ ಫೆರ್ನಾಂಡಿಸ್ ಜೊತೆಗೆ ಮಾತನಾಡಿ ಸಾಂತ್ವನ ಹೇಳಿದ ಆಡಿಯೋವನ್ನು ಕಾಂಗ್ರೆಸ್ ನಾಯಕರು ಮಾಧ್ಯಮ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಗ್ರೂಪ್ ಗಳಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಆಗಿರುವ ಸೋನಿಯಾ ಗಾಂಧಿ ತಮ್ಮ ಪರಮಾಪ್ತ ಆಸ್ಕರ್ ಜೊತೆಗೆ ಎಷ್ಟರ ಮಟ್ಟಿಗೆ ಹತ್ತಿರದ ಒಡನಾಟ ಹೊಂದಿದ್ದರು ಎನ್ನುವುದನ್ನು ಇದು ಸೂಚಿಸುತ್ತದೆ. ಆಸ್ಕರ್ ಕಳೆದ ನಾಲ್ಕು ದಶಕಗಳಲ್ಲಿ ಸೋನಿಯಾ ಗಾಂಧಿ, ರಾಜೀವ ಗಾಂಧಿ ಸೇರಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಜೊತೆ ಹತ್ತಿರದ ಸಂಬಂಧ ಹೊಂದಿದ್ದರು.
Congress President Sonia Gandhi calls to Oscar wife blossom Fernandes
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 07:55 pm
Mangalore Correspondent
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
10-06-25 10:57 pm
Udupi Correspondent
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm