ಬ್ರೇಕಿಂಗ್ ನ್ಯೂಸ್
13-09-21 05:56 pm Mangaluru Correspondent ಕರಾವಳಿ
ಮಂಗಳೂರು, ಸೆ.13: ತಮ್ಮ ಪರಮಾಪ್ತರಾಗಿ ಗುರುತಿಸಿಕೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿರುವ ಸುದ್ದಿ ತಿಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವತಃ ಕರೆ ಮಾಡಿ, ಆಸ್ಕರ್ ಪತ್ನಿ ಬ್ಲೋಸಮ್ ಜೊತೆಗೆ ಮಾತನಾಡಿದ್ದು ಸಾಂತ್ವನ ಹೇಳಿದ್ದಾರೆ.
ಸೋನಿಯಾ ಗಾಂಧಿ ಸಾಂತ್ವನದ ಮಾತು ಹೇಳುವಾಗ ಆಸ್ಕರ್ ಪತ್ನಿ ಬ್ಲೋಸಮ್ ಅತ್ತಿದ್ದಾರೆ. ಬ್ಲೋಸಮ್ ಬಳಿ ನೀವು ಅಳಬೇಡಿ ಎನ್ನುತ್ತಲೇ ಎಲ್ಲ ಮಂಗಳೂರಿನ ಜನತೆ ನಿಮ್ಮೊಂದಿಗಿದ್ದಾರೆ. ಆಸ್ಕರ್ ನಮ್ಮ ಪ್ರೀತಿಪಾತ್ರರಾಗಿದ್ದರು. ನಾವು ಯಾರು ಕೂಡ ದುಃಖಿತರಾಗಬಾರದು. ಅವರ ಪ್ರೀತಿ ನಮ್ಮ ಜೊತೆಗೆ ಸದಾ ಇರುತ್ತದೆ ಎಂದು ಹೇಳಿದ್ದಾರೆ.









ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ, ಉಡುಪಿ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಬಗ್ಗೆ ಸೋನಿಯಾ ಗಾಂಧಿಗೆ ಮಾಹಿತಿ ನೀಡಿದ್ದಾರೆ. ಓಕೆ, ಗೌರವಪೂರ್ಣವಾಗಿ ಎಲ್ಲ ಕಾರ್ಯವನ್ನೂ ನಡೆಸಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಸೋನಿಯಾ ಗಾಂಧಿ ತಮ್ಮ ಪರಮಾಪ್ತನ ಅಂತಿಮ ಕಾರ್ಯದ ಬಗ್ಗೆ ಆಸಕ್ತಿ ವಹಿಸಿದ್ದು ಮತ್ತು ಬ್ಲೋಸಮ್ ಫೆರ್ನಾಂಡಿಸ್ ಜೊತೆಗೆ ಮಾತನಾಡಿ ಸಾಂತ್ವನ ಹೇಳಿದ ಆಡಿಯೋವನ್ನು ಕಾಂಗ್ರೆಸ್ ನಾಯಕರು ಮಾಧ್ಯಮ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಗ್ರೂಪ್ ಗಳಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಆಗಿರುವ ಸೋನಿಯಾ ಗಾಂಧಿ ತಮ್ಮ ಪರಮಾಪ್ತ ಆಸ್ಕರ್ ಜೊತೆಗೆ ಎಷ್ಟರ ಮಟ್ಟಿಗೆ ಹತ್ತಿರದ ಒಡನಾಟ ಹೊಂದಿದ್ದರು ಎನ್ನುವುದನ್ನು ಇದು ಸೂಚಿಸುತ್ತದೆ. ಆಸ್ಕರ್ ಕಳೆದ ನಾಲ್ಕು ದಶಕಗಳಲ್ಲಿ ಸೋನಿಯಾ ಗಾಂಧಿ, ರಾಜೀವ ಗಾಂಧಿ ಸೇರಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಜೊತೆ ಹತ್ತಿರದ ಸಂಬಂಧ ಹೊಂದಿದ್ದರು.
Congress President Sonia Gandhi calls to Oscar wife blossom Fernandes
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm