ಬ್ರೇಕಿಂಗ್ ನ್ಯೂಸ್
08-09-20 06:46 pm Udupi Reporter ಕರಾವಳಿ
ಉಡುಪಿ, ಸೆಪ್ಟಂಬರ್ 8: ಡ್ರಗ್ಸ್ ವಿಚಾರದಲ್ಲಿ ನಮ್ಮದು ಜೀರೋ ಟಾಲರೆನ್ಸ್. ಡ್ರಗ್ಸ್ ಸಮುದ್ರಮಾರ್ಗ, ಆಕಾಶಮಾರ್ಗ, ಭೂ ಮಾರ್ಗ ಎಲ್ಲಿಂದ ಬಂದರೂ ಮಟ್ಟ ಹಾಕುತ್ತೇವೆ ಎಂದು ಡಿಜಿಪಿ ಪ್ರವೀಣ ಸೂದ್ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರವೀಣ್ ಸೂದ್, ಡ್ರಗ್ಸ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಬೆಂಗಳೂರಲ್ಲಿ ಕಳೆದ ಹತ್ತು ದಿನಗಳಿಂದ ಅನೇಕ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಜತೆಗೆ ಬೆಳಗಾಂ, ಹುಬ್ಬಳ್ಳಿ, ಚಿತ್ರದುರ್ಗ, ಕರಾವಳಿ ಭಾಗದಲ್ಲೂ ಕಾರ್ಯಚರಣೆ ನಡೆಸಿದ್ದೇವೆ ಎಂದರು.
ಇನ್ನು, ಸದ್ಯ ಆಗಿರುವ ಕಾರ್ಯಾಚರಣೆಗಳಿಂದ ನಮಗೆ ಸಮಾಧಾನವಾಗಿಲ್ಲ. ಸಾಫ್ಟ್ ಡ್ರಗ್ಸ್, ನ್ಯಾಚುರಲ್ ಡ್ರಗ್ಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಎಲ್ಲವನ್ನೂ ನಿಯಂತ್ರಣ ಮಾಡ್ತೇವೆ. ಚಾಕಲೇಟ್ ಡ್ರಿಂಕ್ಸ್ಗಳಲ್ಲೂ ಡ್ರಗ್ಸ್ ಮಿಕ್ಸ್ ಮಾಡಿ ಕೊಡ್ತಾರೆ. ಎಲ್ಲಾ ಬಗೆಯ ಡ್ರಗ್ಸ್ ಬಗೆಗೂ ಕ್ರಮ ತೆಗೆದುಕೊಳ್ಳಲು ಐಜಿ- ಎಪ್ಪಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಸೆಲೆಬ್ರಿಟಿಗಳ ಬಂಧನ ಇತ್ಯಾದಿ ವಿಚಾರ ಬೆಂಗಳೂರು ಕಮಿಷನರ್ ಮಾತಾಡ್ತಾರೆ. ತನಿಖೆ ನಡೆಯುತ್ತಿರುವಾಗ ಪೊಲೀಸ್ ಅಧಿಕಾರಿಯಾಗಿ ಮಾತನಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅಷ್ಟು ಮಾತ್ರವಲ್ಲ ಕಠಿಣ ಸೂಚನೆಯನ್ನು ನೀಡಿದ್ದಾರೆ. ರಾಜ್ಯವನ್ನು ಡ್ರಕ್ಸ್ ಮುಕ್ತ ಮಾಡುವ ಸೂಚನೆ ನೀಡಿದ್ದಾರೆ. ಇದೀಗ ಬೆಂಗಳೂರು-ಮಂಗಳೂರು ದೊಡ್ಡ ಡ್ರಕ್ಸ್ ಹಬ್ ಆಗಿದೆ ಎಂದು ಹೇಳಿದ್ರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm