ಬ್ರೇಕಿಂಗ್ ನ್ಯೂಸ್
08-09-20 06:46 pm Udupi Reporter ಕರಾವಳಿ
ಉಡುಪಿ, ಸೆಪ್ಟಂಬರ್ 8: ಡ್ರಗ್ಸ್ ವಿಚಾರದಲ್ಲಿ ನಮ್ಮದು ಜೀರೋ ಟಾಲರೆನ್ಸ್. ಡ್ರಗ್ಸ್ ಸಮುದ್ರಮಾರ್ಗ, ಆಕಾಶಮಾರ್ಗ, ಭೂ ಮಾರ್ಗ ಎಲ್ಲಿಂದ ಬಂದರೂ ಮಟ್ಟ ಹಾಕುತ್ತೇವೆ ಎಂದು ಡಿಜಿಪಿ ಪ್ರವೀಣ ಸೂದ್ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರವೀಣ್ ಸೂದ್, ಡ್ರಗ್ಸ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಬೆಂಗಳೂರಲ್ಲಿ ಕಳೆದ ಹತ್ತು ದಿನಗಳಿಂದ ಅನೇಕ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಜತೆಗೆ ಬೆಳಗಾಂ, ಹುಬ್ಬಳ್ಳಿ, ಚಿತ್ರದುರ್ಗ, ಕರಾವಳಿ ಭಾಗದಲ್ಲೂ ಕಾರ್ಯಚರಣೆ ನಡೆಸಿದ್ದೇವೆ ಎಂದರು.
ಇನ್ನು, ಸದ್ಯ ಆಗಿರುವ ಕಾರ್ಯಾಚರಣೆಗಳಿಂದ ನಮಗೆ ಸಮಾಧಾನವಾಗಿಲ್ಲ. ಸಾಫ್ಟ್ ಡ್ರಗ್ಸ್, ನ್ಯಾಚುರಲ್ ಡ್ರಗ್ಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಎಲ್ಲವನ್ನೂ ನಿಯಂತ್ರಣ ಮಾಡ್ತೇವೆ. ಚಾಕಲೇಟ್ ಡ್ರಿಂಕ್ಸ್ಗಳಲ್ಲೂ ಡ್ರಗ್ಸ್ ಮಿಕ್ಸ್ ಮಾಡಿ ಕೊಡ್ತಾರೆ. ಎಲ್ಲಾ ಬಗೆಯ ಡ್ರಗ್ಸ್ ಬಗೆಗೂ ಕ್ರಮ ತೆಗೆದುಕೊಳ್ಳಲು ಐಜಿ- ಎಪ್ಪಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಸೆಲೆಬ್ರಿಟಿಗಳ ಬಂಧನ ಇತ್ಯಾದಿ ವಿಚಾರ ಬೆಂಗಳೂರು ಕಮಿಷನರ್ ಮಾತಾಡ್ತಾರೆ. ತನಿಖೆ ನಡೆಯುತ್ತಿರುವಾಗ ಪೊಲೀಸ್ ಅಧಿಕಾರಿಯಾಗಿ ಮಾತನಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅಷ್ಟು ಮಾತ್ರವಲ್ಲ ಕಠಿಣ ಸೂಚನೆಯನ್ನು ನೀಡಿದ್ದಾರೆ. ರಾಜ್ಯವನ್ನು ಡ್ರಕ್ಸ್ ಮುಕ್ತ ಮಾಡುವ ಸೂಚನೆ ನೀಡಿದ್ದಾರೆ. ಇದೀಗ ಬೆಂಗಳೂರು-ಮಂಗಳೂರು ದೊಡ್ಡ ಡ್ರಕ್ಸ್ ಹಬ್ ಆಗಿದೆ ಎಂದು ಹೇಳಿದ್ರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am