ಬ್ರೇಕಿಂಗ್ ನ್ಯೂಸ್
14-09-21 02:17 pm Mangaluru Correspondent ಕರಾವಳಿ
ಮೂಡುಬಿದ್ರೆ, ಸೆ.14: ಇಲ್ಲಿನ ಆಳ್ವಾಸ್ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.
ಬೆಳಗಾವಿ ಮೂಲದ ರಜತ್(18) ಎನ್ನುವ ವಿದ್ಯಾರ್ಥಿಯಾಗಿದ್ದು, ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಾ ಹಾಸ್ಟೆಲ್ ನಲ್ಲಿ ಇದ್ದುಕೊಂಡು ಓದುತ್ತಿದ್ದ. ನಿನ್ನೆ ಮಧ್ಯಾಹ್ನ ಮನೆಯವರಿಗೆ ಫೋನ್ ಮಾಡಿದ್ದು, ಯಾವುದೇ ರೀತಿಯಲ್ಲಿ ಅಸಹನೆ, ನೋವನ್ನು ವ್ಯಕ್ತಪಡಿಸಿರಲಿಲ್ಲ ಎನ್ನಲಾಗಿದೆ. ಆದರೆ, ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು, ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.

ಕೂಡಲೇ ಅಲ್ಲಿನ ಹಾಸ್ಟೆಲ್ ಸಿಬಂದಿ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಮೂಡುಬಿದ್ರೆ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಯುವಕ ಕೋಮಾ ಸ್ಥಿತಿಯಲ್ಲಿದ್ದು, ಯಾವ ಕಾರಣಕ್ಕೆ ಘಟನೆ ಆಗಿದೆ ಎನ್ನುವುದರ ಬಗ್ಗೆ ಆತನಿಂದಲೇ ಮಾಹಿತಿ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
Moodbidri Alvas college Student commits suicide by jumping from 5th floor of Hostel hospitalised. Student is second PU student and is undergoing treatment at private hospital in Mangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm