ಬ್ರೇಕಿಂಗ್ ನ್ಯೂಸ್
14-09-21 07:25 pm Headline Karnataka News Network ಕರಾವಳಿ
ಸುಳ್ಯ, ಸೆ.14 : ವಿದ್ಯುತ್ ಸಮಸ್ಯೆ ಬಗ್ಗೆ ಖಾಸಗಿ ವ್ಯಕ್ತಿಯೊಬ್ಬರು ಫೋನ್ ಮಾಡಿ ತರಾಟೆಗೆತ್ತಿಕೊಂಡು ಕೇಸು ಹಾಕಿಸಿಕೊಂಡ ಪ್ರಕರಣದಲ್ಲಿ ಇದೀಗ ಮಾಜಿ ಇಂಧನ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಗೆ ಸುಳ್ಯ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
ಪ್ರಾಸಿಕ್ಯುಶನ್ ಪರವಾಗಿ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಜರಾಗದ ಹಿನ್ನೆಲೆಯಲ್ಲಿ ಎರಡು ಬಾರಿ ಸಮನ್ಸ್ ಜಾರಿ ಮಾಡಿ, ಇದೀಗ ವಾರಂಟ್ ಜಾರಿ ಮಾಡಿದೆ. ಸೆಪ್ಟೆಂಬರ್ 29ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.
ಸ್ಥಳೀಯವಾಗಿ ನಿರಂತರ ವಿದ್ಯುತ್ ಸಮಸ್ಯೆ ಆಗುತ್ತಿದ್ದ ಬಗ್ಗೆ ಬೆಳ್ಳಾರೆಯ ವರ್ತಕರ ಸಂಘದ ಮಾಜಿ ಅಧ್ಯಕ್ಷ ಸಾಯಿ ಗಿರಿಧರ ರೈ 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಸಮಸ್ಯೆ ತಿಳಿಸಿದ್ದರು. ಈ ವೇಳೆ ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.
ಇದೇ ನೆಪದಲ್ಲಿ ಸಚಿವ ಡಿಕೆ ಶಿವಕುಮಾರ್ ಅಂದಿನ ಸುಳ್ಯ ಮೆಸ್ಕಾಂ ಪ್ರಭಾರ ಎಇಇ ಹರೀಶ್ ನಾೖಕ್ ಮೂಲಕ ಸಾಯಿ ಗಿರಿಧರ ರೈ ವಿರುದ್ಧ ಪೊಲೀಸರಿಗೆ ದೂರು ಕೊಡಿಸಿದ್ದರು. ಕೇಸು ದಾಖಲಿಸಿಕೊಂಡಿದ್ದ ಪೊಲೀಸರು ರಾತ್ರಿಯೇ ಬೆಳ್ಳಾರೆಗೆ ಹೋಗಿ ಗಿರಿಧರ ರೈ ಅವರನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿದ್ದ ಡಿಕೆಶಿ ಕೋರ್ಟ್ ವಿಚಾರಣೆಗೆ ಹಾಜರಾಗಿರಲಿಲ್ಲ.
Warrant issued against DK Shivakumar for Abusing customer for lodging complaint over current issue in Sullia. The court has sent a warrant against DK Shivakumar who was then a power minister. The plaintiff is said to be Giridhar Rai from Sullia.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm