ಬ್ರೇಕಿಂಗ್ ನ್ಯೂಸ್
14-09-21 11:01 pm Mangaluru Correspondent ಕರಾವಳಿ
ಮಂಗಳೂರು, ಸೆ.14: ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಕ್ರಮವಾಗಿ ನಿರ್ಮಿಸಲ್ಪಟ್ಟ ಧಾರ್ಮಿಕ ಕಟ್ಟಡಗಳ ತೆರವು ಪ್ರಕರಣದ ವಿಚಾರ ಮುನ್ನೆಲೆಗೆ ಬಂದಿದೆ. ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಸುಮಾರು 920 ಅಕ್ರಮ ಧಾರ್ಮಿಕ ಕಟ್ಟಡಗಳಿದ್ದು ಅವುಗಳ ವಿಚಾರಣೆ ಬಾಕಿ ಉಳಿದಿದೆ ಎನ್ನಲಾಗುತ್ತಿದೆ.
ದ.ಕ. ಜಿಲ್ಲೆಯಲ್ಲಿ 1579 ಅಕ್ರಮ ಧಾರ್ಮಿಕ ಕಟ್ಟಡಗಳು ಇವೆ ಎಂಬ ಪಟ್ಟಿಯನ್ನು ಗುರುತಿಸಲಾಗಿತ್ತು. ಈ ಪೈಕಿ 356 ಅಕ್ರಮ ಧಾರ್ಮಿಕ ಕಟ್ಟಡಗಳ ವಿಚಾರ ಅಂತಿಮಗೊಂಡಿದ್ದು ಈ ಪೈಕಿ 152 ಕ್ರಮವಾಗಿದ್ದರೆ, 151 ಕಟ್ಟಡಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ಬಾಕಿ ಇರುವ ಅಕ್ರಮ ಧಾರ್ಮಿಕ ಕಟ್ಟಡಗಳಲ್ಲಿ ದೇವಸ್ಥಾನಗಳೇ (1202) ಹೆಚ್ಚಿನ ಸಂಖ್ಯೆಯಲ್ಲಿವೆ. 281 ಮಸೀದಿಗಳು, 79 ಚರ್ಚ್ಗಳು, 17 ಇತರ ಧಾರ್ಮಿಕ ಕಟ್ಟಡಗಳು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ವಿಭಜಿಸಲಾಗಿತ್ತು. ಮಂಗಳೂರು ತಾಲೂಕಿನಲ್ಲಿ 363, ಮೂಡುಬಿದಿರೆ-98, ಬಂಟ್ವಾಳ-382, ಪುತ್ತೂರು-152, ಬೆಳ್ತಂಗಡಿ-298, ಸುಳ್ಯ-136, ಕಡಬ-150 ಅಕ್ರಮ ಧಾರ್ಮಿಕ ಕಟ್ಟಡಗಳೆಂದು ಗುರುತಿಸಲಾಗಿದೆ.
ಪಟ್ಟಿಯಲ್ಲಿರುವ 920 ಧಾರ್ಮಿಕ ಕಟ್ಟಡಗಳ ಪೈಕಿ ಮಂಗಳೂರು-281, ಮೂಡುಬಿದಿರೆ-10, ಬಂಟ್ವಾಳ-315, ಪುತ್ತೂರು-26, ಬೆಳ್ತಂಗಡಿ-142, ಸುಳ್ಯ-70, ಕಡಬ-76 ಅಕ್ರಮ ಕಟ್ಟಡಗಳ ವಿಚಾರಣೆ ಬಾಕಿ ಉಳಿದಿದೆ ಎಂದು ಹೈಕೋರ್ಟ್ ಮಾಹಿತಿಯಲ್ಲಿ ತಿಳಿದುಬಂದಿದೆ.
A list has been prepared of religious establishments that are likely to be demolished in Dakshina Kannada District. According to the information, there are as many as 920 illegal religious establishments situated in the district. Among them, 667 are temples, 186 Masjids, 56 Churches and 11 other religious establishments.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm